ಬ್ರೇಕಿಂಗ್ ನ್ಯೂಸ್
22-07-25 10:57 pm Mangalore Correspondent ಕರಾವಳಿ
ಮಂಗಳೂರು, ಜುಲೈ 22 : ಧರ್ಮಸ್ಥಳದ ಶವ ಹೂತಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ದೂರುಗಳ ಆಲಿಸಲು ಸಹಾಯವಾಣಿ ಆರಂಭಿಸುವಂತೆ ನಾಪತ್ತೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಪರ ವಕೀಲರು ಮನವಿ ಮಾಡಿದ್ದಾರೆ.
ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ಸ್ಥಾಪಿಸಿದೆ. ನಾಪತ್ತೆಯಾಗಿರುವ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಹಾಗೂ ಭವಿಷ್ಯದಲ್ಲಿ ಬೆಳಕಿಗೆ ಬರುವ ಪ್ರಕರಣಗಳನ್ನೂ ತನಿಖೆ ನಡೆಸುವಂತೆ ಸೂಚಿಸಿದೆ. ಎಸ್ಐಟಿ ರಚನೆ ಬಳಿಕ ಸಾಕಷ್ಟು ಮಂದಿ ನನಗೆ ಕಲೆ ಮಾಡಿ, ತಮಗಾದ ಭಯಾನಕ ಅನುಭವ ಹಾಗೂ ದುರಂತಗಳ ಬಗ್ಗೆ ತಿಳಿಸುತ್ತಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿನ ಅನಾನುಕೂಲತೆಗಳಿಂದಾಗ ದೂರು ನೀಡಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ಎಸ್ಐಟಿ ರಚಿಸಿರುವ ಸರ್ಕಾರ, ಸಹಾಯವಾಣಿಯನ್ನು ಆರಂಭಿಸಬೇಕೆಂದು ಮನವಿ ಮಾಡುತ್ತಿದ್ದೇನೆಂದು ಹೇಳಿದ್ದಾರೆ.
ಇದಲ್ಲದೆ, ಮುಂದೆ ಬರುವ ದೂರುಗಳನ್ನು ಸ್ವೀಕರಿಸಲು ಎಸ್ಐಟಿ ಕಚೇರಿಯೇ ಪೊಲೀಸ್ ಠಾಣೆಯೆಂದು ತಿಳಿಸಬೇಕು. ಇಲ್ಲದಿದ್ದರೆ, "ಎಸ್ಐಟಿ 'ಪೊಲೀಸ್ ಠಾಣೆ'ಯಾಗಿ ಕಾರ್ಯನಿರ್ವಹಿಸಿದರೂ 'ಪೊಲೀಸ್ ಠಾಣೆ' ಎಂದು ಅಧಿಸೂಚನೆಗೊಳ್ಳದ ಹಿನ್ನೆಲೆಯಲ್ಲಿ ಆರೋಪಿಗಳು ಅದನ್ನು ದುರುಪಯೋಗಪಡಿಸಿಕೊಂಡು ನ್ಯಾಯಾಲಯಗಳಿಂದ ತಡೆಯಾಜ್ಞೆ ಪಡೆಯುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
The lawyer representing the family of missing medical student Ananya Bhat has urged the Karnataka government to launch a dedicated helpline for the public to share information and file complaints related to the ongoing Dharmasthala case.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm