ಬ್ರೇಕಿಂಗ್ ನ್ಯೂಸ್
22-07-25 10:57 pm Mangalore Correspondent ಕರಾವಳಿ
ಮಂಗಳೂರು, ಜುಲೈ 22 : ಧರ್ಮಸ್ಥಳದ ಶವ ಹೂತಿರುವ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್ಐಟಿ ಅಧಿಕಾರಿಗಳು ದೂರುಗಳ ಆಲಿಸಲು ಸಹಾಯವಾಣಿ ಆರಂಭಿಸುವಂತೆ ನಾಪತ್ತೆಯಾಗಿರುವ ವೈದ್ಯಕೀಯ ವಿದ್ಯಾರ್ಥಿನಿ ಅನನ್ಯ ಭಟ್ ಅವರ ಪರ ವಕೀಲರು ಮನವಿ ಮಾಡಿದ್ದಾರೆ.
ಪ್ರಕರಣದ ತನಿಖೆ ನಡೆಸಲು ರಾಜ್ಯ ಸರ್ಕಾರ ವಿಶೇಷ ತನಿಖಾ ದಳ ಸ್ಥಾಪಿಸಿದೆ. ನಾಪತ್ತೆಯಾಗಿರುವ ವಿದ್ಯಾರ್ಥಿನಿ ಅನನ್ಯ ಭಟ್ ಪ್ರಕರಣ ಹಾಗೂ ಭವಿಷ್ಯದಲ್ಲಿ ಬೆಳಕಿಗೆ ಬರುವ ಪ್ರಕರಣಗಳನ್ನೂ ತನಿಖೆ ನಡೆಸುವಂತೆ ಸೂಚಿಸಿದೆ. ಎಸ್ಐಟಿ ರಚನೆ ಬಳಿಕ ಸಾಕಷ್ಟು ಮಂದಿ ನನಗೆ ಕಲೆ ಮಾಡಿ, ತಮಗಾದ ಭಯಾನಕ ಅನುಭವ ಹಾಗೂ ದುರಂತಗಳ ಬಗ್ಗೆ ತಿಳಿಸುತ್ತಿದ್ದಾರೆ. ಸ್ಥಳೀಯ ಪೊಲೀಸ್ ಠಾಣೆಯಲ್ಲಿನ ಅನಾನುಕೂಲತೆಗಳಿಂದಾಗ ದೂರು ನೀಡಲು ಹಿಂಜರಿಯುತ್ತಿದ್ದಾರೆ. ಹೀಗಾಗಿ ಎಸ್ಐಟಿ ರಚಿಸಿರುವ ಸರ್ಕಾರ, ಸಹಾಯವಾಣಿಯನ್ನು ಆರಂಭಿಸಬೇಕೆಂದು ಮನವಿ ಮಾಡುತ್ತಿದ್ದೇನೆಂದು ಹೇಳಿದ್ದಾರೆ.
ಇದಲ್ಲದೆ, ಮುಂದೆ ಬರುವ ದೂರುಗಳನ್ನು ಸ್ವೀಕರಿಸಲು ಎಸ್ಐಟಿ ಕಚೇರಿಯೇ ಪೊಲೀಸ್ ಠಾಣೆಯೆಂದು ತಿಳಿಸಬೇಕು. ಇಲ್ಲದಿದ್ದರೆ, "ಎಸ್ಐಟಿ 'ಪೊಲೀಸ್ ಠಾಣೆ'ಯಾಗಿ ಕಾರ್ಯನಿರ್ವಹಿಸಿದರೂ 'ಪೊಲೀಸ್ ಠಾಣೆ' ಎಂದು ಅಧಿಸೂಚನೆಗೊಳ್ಳದ ಹಿನ್ನೆಲೆಯಲ್ಲಿ ಆರೋಪಿಗಳು ಅದನ್ನು ದುರುಪಯೋಗಪಡಿಸಿಕೊಂಡು ನ್ಯಾಯಾಲಯಗಳಿಂದ ತಡೆಯಾಜ್ಞೆ ಪಡೆಯುವ ಸಾಧ್ಯತೆಗಳಿವೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
The lawyer representing the family of missing medical student Ananya Bhat has urged the Karnataka government to launch a dedicated helpline for the public to share information and file complaints related to the ongoing Dharmasthala case.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am