ಬ್ರೇಕಿಂಗ್ ನ್ಯೂಸ್
22-07-25 11:13 pm Mangalore Correspondent ಕರಾವಳಿ
ಪುತ್ತೂರು, ಜುಲೈ 22 : ಮಂಗಳೂರು-ಪುತ್ತೂರು ಮಾರ್ಗದಲ್ಲಿ ಸಂಚರಿಸುತ್ತಿದ್ದ ಸರ್ಕಾರಿ ಬಸ್ನಲ್ಲಿ ಹಿಂದೂ ಯುವತಿಗೆ ಅನ್ಯಕೋಮಿನ ಯುವಕನಿಂದ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಯ ಹಿನ್ನೆಲೆಯಲ್ಲಿ ಆರೋಪಿಯನ್ನು ಸಾರ್ವಜನಿಕರು ಹಿಡಿದು ಪುತ್ತೂರು ಮಹಿಳಾ ಠಾಣೆಗೆ ಒಪ್ಪಿಸಿದ್ದಾರೆ.
ಮಂಗಳೂರಿನಿಂದ ಪುತ್ತೂರಿಗೆ ತೆರಳುತ್ತಿದ್ದ KSRTC ಬಸ್ನಲ್ಲಿ ಈ ಘಟನೆ ಸಂಭವಿಸಿದೆ. ಆರೋಪಿಯು ಯುವತಿಯೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಇದನ್ನು ಗಮನಿಸಿದ ಬಸ್ನಲ್ಲಿದ್ದ ಇತರ ಪ್ರಯಾಣಿಕರು ಆರೋಪಿಯನ್ನು ತಡೆದು, ಪುತ್ತೂರು ಮಹಿಳಾ ಠಾಣೆಯ ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ತನಿಖೆ ಆರಂಭಿಸಿದ್ದಾರೆ.
ಹಿಂದೂ ಸಂಘಟನೆಗಳಿಂದ ಆಕ್ರೋಶ ;
ಈ ಘಟನೆಯ ಕುರಿತು ಮಾಹಿತಿ ತಿಳಿದ ಹಿಂದೂ ಸಂಘಟನೆಗಳು, ಬಿಜೆಪಿ ಮುಖಂಡರು ಪುತ್ತೂರು ಮಹಿಳಾ ಠಾಣೆಯ ಮುಂದೆ ಜಮಾಯಿಸಿ, ಆರೋಪಿಯ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಇಂತಹ ಘಟನೆಗಳು ಇತ್ತೀಚಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವುದು ಆತಂಕಕಾರಿಯಾಗಿದೆ ಎಂದು ಹಿಂದೂಪರ ಮುಖಂಡರು ಆರೋಪಿಸಿದ್ದಾರೆ.
ಮುಖಂಡರ ಎಚ್ಚರಿಕೆ:
ಹಿಂದೂ ಯುವತಿಯರ ಮೇಲೆ ಅನ್ಯಮತೀಯರಿಂದ ಇಂತಹ ಕೃತ್ಯಗಳು ಹೆಚ್ಚುತ್ತಿರುವುದು ಗಂಭೀರ ವಿಷಯ. ಇದಕ್ಕೆ ಕಡಿವಾಣ ಹಾಕಲು ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ, ಹಿಂದೂ ಸಮಾಜವು ಸುಮ್ಮನಿರುವುದಿಲ್ಲ ಎಂದು ಹಿಂದೂ ಸಂಘಟನೆಯ ಮುಖಂಡರು ಎಚ್ಚರಿಕೆ ನೀಡಿದ್ದಾರೆ.
A disturbing incident has come to light on a Mangaluru–Puttur government bus, where a Hindu girl was allegedly molested by a youth belonging to another community. Alert co-passengers intervened, detained the accused, and handed him over to the Puttur Women’s Police Station.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm