ಬ್ರೇಕಿಂಗ್ ನ್ಯೂಸ್
24-12-20 11:14 am Mangalore Correspondent ಕರಾವಳಿ
ಮಂಗಳೂರು, ಡಿ.24 : ಬ್ರಿಟನ್ನಲ್ಲಿ ರೂಪಾಂತರಿ ಕೊರೋನ ವೈರಸ್ ಪತ್ತೆಯಾದ ಬೆನ್ನಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಎಲರ್ಟ್ ಆಗಿದೆ. ಡಿ.7ರ ನಂತರ ಬ್ರಿಟನ್ ಮೂಲದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂದವರನ್ನು ಪರೀಕ್ಷೆಗೆ ಒಳಪಡಿಸಿದ್ದು ಬಹುತೇಕರ ವರದಿ ನೆಗೆಟಿವ್ ಬಂದಿದೆ.
ಡಿ.7ರ ನಂತರ ಬ್ರಿಟನ್ನಿಂದ ದ.ಕ. ಜಿಲ್ಲೆಗೆ ಆಗಮಿಸಿದ ಒಟ್ಟು 66 ಮಂದಿಯನ್ನು ಆರೋಗ್ಯ ಇಲಾಖೆ ಗುರುತಿಸಿದ್ದು, ಅವರಲ್ಲಿ 47 ಮಂದಿಯನ್ನು ಬುಧವಾರ ಸಂಗ್ರಹಿಸಿದ್ದು ಈ ಪೈಕಿ 41 ಮಂದಿಯ ವರದಿ ಲಭಿಸಿದ್ದು , ನೆಗೆಟಿವ್ ಆಗಿದೆ. ಪರೀಕ್ಷೆಗೆ ಬಾಕಿ ಇರುವವರ ಗಂಟಲು ದ್ರವ ಮಾದರಿಯನ್ನು ಗುರುವಾರ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದ್ದಾರೆ.
66 ಮಂದಿಯಲ್ಲಿ ಮೂವರು ಈಗಾಗಲೇ ಜಿಲ್ಲೆಗೆ ಆಗಮಿಸಿ ವಾಪಸ್ ಬ್ರಿಟನ್ಗೆ ಹಿಂದಿರುಗಿದ್ದಾರೆ. ಜಿಲ್ಲೆಯ ಇಬ್ಬರು ಬೆಂಗಳೂರಿನಲ್ಲಿದ್ದು, ಅಲ್ಲೇ ಅವರಿಗೆ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಒಬ್ಬರು ಸ್ವದೇಶಕ್ಕೆ ಬರಲು ಟಿಕೆಟ್ ಬುಕ್ ಮಾಡಿದ್ದರೂ ಪ್ರಯಾಣ ರದ್ದುಗೊಳಿಸಿದ್ದಾರೆ. ಜಿಲ್ಲೆಗೆ ಆಗಮಿಸಿದವರಲ್ಲಿ ಅನೇಕರು ಬಂದು ಈಗಾಗಲೇ 14 ದಿನ ಕಳೆದಿದೆ. ಈ ಅವಧಿ ಮುಗಿಸಿದವರಿಗೆ ಈಗ ನೆಗೆಟಿವ್ ಬಂದಿದ್ದರೆ ಕ್ವಾರಂಟೈನ್ ಆಗುವ ಅವಶ್ಯಕತೆಯಿಲ್ಲ. ಬಹುತೇಕರ ವರದಿ ನೆಗೆಟಿವ್ ಬಂದಿರುವುದರಿಂದ ಜಿಲ್ಲೆಯ ಜನತೆ ಆತಂಕಪಡಬೇಕಿಲ್ಲ ಎಂದು ಅವರು ತಿಳಿಸಿದ್ದಾರೆ.
Passengers who travelled from Britain to Mangalore are almost tested Negative confirms Health department officials in Mangalore.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 11:11 pm
Mangalore Correspondent
Dharmasthala, BJP MLA S.R. Vishwanath: ಸೌಜನ್ಯ...
16-08-25 09:19 pm
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm