ಬ್ರೇಕಿಂಗ್ ನ್ಯೂಸ್
24-12-20 11:14 am Mangalore Correspondent ಕರಾವಳಿ
ಮಂಗಳೂರು, ಡಿ.24 : ಬ್ರಿಟನ್ನಲ್ಲಿ ರೂಪಾಂತರಿ ಕೊರೋನ ವೈರಸ್ ಪತ್ತೆಯಾದ ಬೆನ್ನಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಎಲರ್ಟ್ ಆಗಿದೆ. ಡಿ.7ರ ನಂತರ ಬ್ರಿಟನ್ ಮೂಲದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂದವರನ್ನು ಪರೀಕ್ಷೆಗೆ ಒಳಪಡಿಸಿದ್ದು ಬಹುತೇಕರ ವರದಿ ನೆಗೆಟಿವ್ ಬಂದಿದೆ.
ಡಿ.7ರ ನಂತರ ಬ್ರಿಟನ್ನಿಂದ ದ.ಕ. ಜಿಲ್ಲೆಗೆ ಆಗಮಿಸಿದ ಒಟ್ಟು 66 ಮಂದಿಯನ್ನು ಆರೋಗ್ಯ ಇಲಾಖೆ ಗುರುತಿಸಿದ್ದು, ಅವರಲ್ಲಿ 47 ಮಂದಿಯನ್ನು ಬುಧವಾರ ಸಂಗ್ರಹಿಸಿದ್ದು ಈ ಪೈಕಿ 41 ಮಂದಿಯ ವರದಿ ಲಭಿಸಿದ್ದು , ನೆಗೆಟಿವ್ ಆಗಿದೆ. ಪರೀಕ್ಷೆಗೆ ಬಾಕಿ ಇರುವವರ ಗಂಟಲು ದ್ರವ ಮಾದರಿಯನ್ನು ಗುರುವಾರ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

66 ಮಂದಿಯಲ್ಲಿ ಮೂವರು ಈಗಾಗಲೇ ಜಿಲ್ಲೆಗೆ ಆಗಮಿಸಿ ವಾಪಸ್ ಬ್ರಿಟನ್ಗೆ ಹಿಂದಿರುಗಿದ್ದಾರೆ. ಜಿಲ್ಲೆಯ ಇಬ್ಬರು ಬೆಂಗಳೂರಿನಲ್ಲಿದ್ದು, ಅಲ್ಲೇ ಅವರಿಗೆ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಒಬ್ಬರು ಸ್ವದೇಶಕ್ಕೆ ಬರಲು ಟಿಕೆಟ್ ಬುಕ್ ಮಾಡಿದ್ದರೂ ಪ್ರಯಾಣ ರದ್ದುಗೊಳಿಸಿದ್ದಾರೆ. ಜಿಲ್ಲೆಗೆ ಆಗಮಿಸಿದವರಲ್ಲಿ ಅನೇಕರು ಬಂದು ಈಗಾಗಲೇ 14 ದಿನ ಕಳೆದಿದೆ. ಈ ಅವಧಿ ಮುಗಿಸಿದವರಿಗೆ ಈಗ ನೆಗೆಟಿವ್ ಬಂದಿದ್ದರೆ ಕ್ವಾರಂಟೈನ್ ಆಗುವ ಅವಶ್ಯಕತೆಯಿಲ್ಲ. ಬಹುತೇಕರ ವರದಿ ನೆಗೆಟಿವ್ ಬಂದಿರುವುದರಿಂದ ಜಿಲ್ಲೆಯ ಜನತೆ ಆತಂಕಪಡಬೇಕಿಲ್ಲ ಎಂದು ಅವರು ತಿಳಿಸಿದ್ದಾರೆ.
Passengers who travelled from Britain to Mangalore are almost tested Negative confirms Health department officials in Mangalore.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm