ಬ್ರೇಕಿಂಗ್ ನ್ಯೂಸ್
24-12-20 11:14 am Mangalore Correspondent ಕರಾವಳಿ
ಮಂಗಳೂರು, ಡಿ.24 : ಬ್ರಿಟನ್ನಲ್ಲಿ ರೂಪಾಂತರಿ ಕೊರೋನ ವೈರಸ್ ಪತ್ತೆಯಾದ ಬೆನ್ನಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಎಲರ್ಟ್ ಆಗಿದೆ. ಡಿ.7ರ ನಂತರ ಬ್ರಿಟನ್ ಮೂಲದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂದವರನ್ನು ಪರೀಕ್ಷೆಗೆ ಒಳಪಡಿಸಿದ್ದು ಬಹುತೇಕರ ವರದಿ ನೆಗೆಟಿವ್ ಬಂದಿದೆ.
ಡಿ.7ರ ನಂತರ ಬ್ರಿಟನ್ನಿಂದ ದ.ಕ. ಜಿಲ್ಲೆಗೆ ಆಗಮಿಸಿದ ಒಟ್ಟು 66 ಮಂದಿಯನ್ನು ಆರೋಗ್ಯ ಇಲಾಖೆ ಗುರುತಿಸಿದ್ದು, ಅವರಲ್ಲಿ 47 ಮಂದಿಯನ್ನು ಬುಧವಾರ ಸಂಗ್ರಹಿಸಿದ್ದು ಈ ಪೈಕಿ 41 ಮಂದಿಯ ವರದಿ ಲಭಿಸಿದ್ದು , ನೆಗೆಟಿವ್ ಆಗಿದೆ. ಪರೀಕ್ಷೆಗೆ ಬಾಕಿ ಇರುವವರ ಗಂಟಲು ದ್ರವ ಮಾದರಿಯನ್ನು ಗುರುವಾರ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

66 ಮಂದಿಯಲ್ಲಿ ಮೂವರು ಈಗಾಗಲೇ ಜಿಲ್ಲೆಗೆ ಆಗಮಿಸಿ ವಾಪಸ್ ಬ್ರಿಟನ್ಗೆ ಹಿಂದಿರುಗಿದ್ದಾರೆ. ಜಿಲ್ಲೆಯ ಇಬ್ಬರು ಬೆಂಗಳೂರಿನಲ್ಲಿದ್ದು, ಅಲ್ಲೇ ಅವರಿಗೆ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಒಬ್ಬರು ಸ್ವದೇಶಕ್ಕೆ ಬರಲು ಟಿಕೆಟ್ ಬುಕ್ ಮಾಡಿದ್ದರೂ ಪ್ರಯಾಣ ರದ್ದುಗೊಳಿಸಿದ್ದಾರೆ. ಜಿಲ್ಲೆಗೆ ಆಗಮಿಸಿದವರಲ್ಲಿ ಅನೇಕರು ಬಂದು ಈಗಾಗಲೇ 14 ದಿನ ಕಳೆದಿದೆ. ಈ ಅವಧಿ ಮುಗಿಸಿದವರಿಗೆ ಈಗ ನೆಗೆಟಿವ್ ಬಂದಿದ್ದರೆ ಕ್ವಾರಂಟೈನ್ ಆಗುವ ಅವಶ್ಯಕತೆಯಿಲ್ಲ. ಬಹುತೇಕರ ವರದಿ ನೆಗೆಟಿವ್ ಬಂದಿರುವುದರಿಂದ ಜಿಲ್ಲೆಯ ಜನತೆ ಆತಂಕಪಡಬೇಕಿಲ್ಲ ಎಂದು ಅವರು ತಿಳಿಸಿದ್ದಾರೆ.
Passengers who travelled from Britain to Mangalore are almost tested Negative confirms Health department officials in Mangalore.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 03:57 pm
Mangalore Correspondent
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm