ಬ್ರೇಕಿಂಗ್ ನ್ಯೂಸ್
24-12-20 11:14 am Mangalore Correspondent ಕರಾವಳಿ
ಮಂಗಳೂರು, ಡಿ.24 : ಬ್ರಿಟನ್ನಲ್ಲಿ ರೂಪಾಂತರಿ ಕೊರೋನ ವೈರಸ್ ಪತ್ತೆಯಾದ ಬೆನ್ನಲ್ಲಿ ರಾಜ್ಯದಲ್ಲಿ ಆರೋಗ್ಯ ಇಲಾಖೆ ಎಲರ್ಟ್ ಆಗಿದೆ. ಡಿ.7ರ ನಂತರ ಬ್ರಿಟನ್ ಮೂಲದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಬಂದವರನ್ನು ಪರೀಕ್ಷೆಗೆ ಒಳಪಡಿಸಿದ್ದು ಬಹುತೇಕರ ವರದಿ ನೆಗೆಟಿವ್ ಬಂದಿದೆ.
ಡಿ.7ರ ನಂತರ ಬ್ರಿಟನ್ನಿಂದ ದ.ಕ. ಜಿಲ್ಲೆಗೆ ಆಗಮಿಸಿದ ಒಟ್ಟು 66 ಮಂದಿಯನ್ನು ಆರೋಗ್ಯ ಇಲಾಖೆ ಗುರುತಿಸಿದ್ದು, ಅವರಲ್ಲಿ 47 ಮಂದಿಯನ್ನು ಬುಧವಾರ ಸಂಗ್ರಹಿಸಿದ್ದು ಈ ಪೈಕಿ 41 ಮಂದಿಯ ವರದಿ ಲಭಿಸಿದ್ದು , ನೆಗೆಟಿವ್ ಆಗಿದೆ. ಪರೀಕ್ಷೆಗೆ ಬಾಕಿ ಇರುವವರ ಗಂಟಲು ದ್ರವ ಮಾದರಿಯನ್ನು ಗುರುವಾರ ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಾಯರಿ ತಿಳಿಸಿದ್ದಾರೆ.

66 ಮಂದಿಯಲ್ಲಿ ಮೂವರು ಈಗಾಗಲೇ ಜಿಲ್ಲೆಗೆ ಆಗಮಿಸಿ ವಾಪಸ್ ಬ್ರಿಟನ್ಗೆ ಹಿಂದಿರುಗಿದ್ದಾರೆ. ಜಿಲ್ಲೆಯ ಇಬ್ಬರು ಬೆಂಗಳೂರಿನಲ್ಲಿದ್ದು, ಅಲ್ಲೇ ಅವರಿಗೆ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಒಬ್ಬರು ಸ್ವದೇಶಕ್ಕೆ ಬರಲು ಟಿಕೆಟ್ ಬುಕ್ ಮಾಡಿದ್ದರೂ ಪ್ರಯಾಣ ರದ್ದುಗೊಳಿಸಿದ್ದಾರೆ. ಜಿಲ್ಲೆಗೆ ಆಗಮಿಸಿದವರಲ್ಲಿ ಅನೇಕರು ಬಂದು ಈಗಾಗಲೇ 14 ದಿನ ಕಳೆದಿದೆ. ಈ ಅವಧಿ ಮುಗಿಸಿದವರಿಗೆ ಈಗ ನೆಗೆಟಿವ್ ಬಂದಿದ್ದರೆ ಕ್ವಾರಂಟೈನ್ ಆಗುವ ಅವಶ್ಯಕತೆಯಿಲ್ಲ. ಬಹುತೇಕರ ವರದಿ ನೆಗೆಟಿವ್ ಬಂದಿರುವುದರಿಂದ ಜಿಲ್ಲೆಯ ಜನತೆ ಆತಂಕಪಡಬೇಕಿಲ್ಲ ಎಂದು ಅವರು ತಿಳಿಸಿದ್ದಾರೆ.
Passengers who travelled from Britain to Mangalore are almost tested Negative confirms Health department officials in Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am