ಬ್ರೇಕಿಂಗ್ ನ್ಯೂಸ್
23-07-25 10:49 pm Mangalore Correspondent ಕರಾವಳಿ
ಮಂಗಳೂರು, ಜುಲೈ 23 : ರಾಜ್ಯ ಹವಾಮಾನ ಇಲಾಖೆಯು ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 24ರಿಂದ 26ರ ವರೆಗೆ ರೆಡ್ ಅಲರ್ಟ್ ಸೂಚಿಸಿದ್ದು, ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಉಳಿದಂತೆ, ಇಡೀ ರಾಜ್ಯದಲ್ಲಿ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಿದ್ದು ಕೆಲವು ಕಡೆ ಜೋರು ಮಳೆಯಾಗುವ ಸೂಚನೆ ನೀಡಿದೆ.
ಇದೇ ವೇಳೆ, ಮೀನುಗಾರಿಕಾ ಇಲಾಖೆಯಿಂದ ಯಾವುದೇ ರೀತಿಯಲ್ಲೂ ಮೀನುಗಾರರು ಸಮುದ್ರಕ್ಕಿಳಿಯಬಾರದು, ಭಾರೀ ಗಾಳಿಯಿಂದ ಸಮುದ್ರ ಪ್ರಕ್ಷುಬ್ಧ ಆಗುವ ಸಾಧ್ಯತೆ ಇರುವುದರಿಂದ ನಾಡ ದೋಣಿ ಮೀನುಗಾರಿಕೆಗೂ ತೆರಳಬಾರದು ಎಂದು ಸೂಚಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಜುಲೈ 24ರಂದು ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಸದ್ಯಕ್ಕೆ ರಜೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು, ಬಿಡುವಿಲ್ಲದ ಮಳೆಯಿಂದಾಗಿ ಜನರು ಥಂಡಿ ಶೀತದ ವಾತಾವರಣ ಅನುಭವಿಸುತ್ತಿದ್ದಾರೆ. ಆಷಾಢ ತಿಂಗಳಲ್ಲಿ ಒಂದು ದಿನವೂ ಬಿಸಿಲು ಇಲ್ಲದೆ ಈ ರೀತಿಯ ವಿಪರೀತ ಮಳೆ ಆಗುವುದು ಕಡಿಮೆ ಇತ್ತು. ಹಲವು ವರ್ಷಗಳ ಬಳಿಕ ಈ ರೀತಿಯ ಮಳೆಯಾಗುತ್ತಿದೆ.
The Karnataka State Weather Department has issued a Red Alert for the coastal districts of Uttara Kannada, Udupi, and Dakshina Kannada, warning of very heavy rainfall from July 24 to 26. The rest of the state remains under a Yellow Alert, with forecasts of scattered heavy showers in various regions.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am