ಬ್ರೇಕಿಂಗ್ ನ್ಯೂಸ್
23-07-25 10:49 pm Mangalore Correspondent ಕರಾವಳಿ
ಮಂಗಳೂರು, ಜುಲೈ 23 : ರಾಜ್ಯ ಹವಾಮಾನ ಇಲಾಖೆಯು ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 24ರಿಂದ 26ರ ವರೆಗೆ ರೆಡ್ ಅಲರ್ಟ್ ಸೂಚಿಸಿದ್ದು, ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಉಳಿದಂತೆ, ಇಡೀ ರಾಜ್ಯದಲ್ಲಿ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಿದ್ದು ಕೆಲವು ಕಡೆ ಜೋರು ಮಳೆಯಾಗುವ ಸೂಚನೆ ನೀಡಿದೆ.
ಇದೇ ವೇಳೆ, ಮೀನುಗಾರಿಕಾ ಇಲಾಖೆಯಿಂದ ಯಾವುದೇ ರೀತಿಯಲ್ಲೂ ಮೀನುಗಾರರು ಸಮುದ್ರಕ್ಕಿಳಿಯಬಾರದು, ಭಾರೀ ಗಾಳಿಯಿಂದ ಸಮುದ್ರ ಪ್ರಕ್ಷುಬ್ಧ ಆಗುವ ಸಾಧ್ಯತೆ ಇರುವುದರಿಂದ ನಾಡ ದೋಣಿ ಮೀನುಗಾರಿಕೆಗೂ ತೆರಳಬಾರದು ಎಂದು ಸೂಚಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಜುಲೈ 24ರಂದು ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಸದ್ಯಕ್ಕೆ ರಜೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು, ಬಿಡುವಿಲ್ಲದ ಮಳೆಯಿಂದಾಗಿ ಜನರು ಥಂಡಿ ಶೀತದ ವಾತಾವರಣ ಅನುಭವಿಸುತ್ತಿದ್ದಾರೆ. ಆಷಾಢ ತಿಂಗಳಲ್ಲಿ ಒಂದು ದಿನವೂ ಬಿಸಿಲು ಇಲ್ಲದೆ ಈ ರೀತಿಯ ವಿಪರೀತ ಮಳೆ ಆಗುವುದು ಕಡಿಮೆ ಇತ್ತು. ಹಲವು ವರ್ಷಗಳ ಬಳಿಕ ಈ ರೀತಿಯ ಮಳೆಯಾಗುತ್ತಿದೆ.
The Karnataka State Weather Department has issued a Red Alert for the coastal districts of Uttara Kannada, Udupi, and Dakshina Kannada, warning of very heavy rainfall from July 24 to 26. The rest of the state remains under a Yellow Alert, with forecasts of scattered heavy showers in various regions.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
25-10-25 02:28 pm
HK News Desk
Kurnool Bus Fire, Accident, Latest News: ಹೈದರ...
24-10-25 05:43 pm
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
25-10-25 02:36 pm
Mangalore Correspondent
Mangalore Land Fraud, Lawyer, Mohiuddin Bava:...
24-10-25 07:57 pm
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
25-10-25 02:14 pm
Mangaluru Correspondent
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm