ಬ್ರೇಕಿಂಗ್ ನ್ಯೂಸ್
23-07-25 10:49 pm Mangalore Correspondent ಕರಾವಳಿ
ಮಂಗಳೂರು, ಜುಲೈ 23 : ರಾಜ್ಯ ಹವಾಮಾನ ಇಲಾಖೆಯು ಕರಾವಳಿಯ ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಜುಲೈ 24ರಿಂದ 26ರ ವರೆಗೆ ರೆಡ್ ಅಲರ್ಟ್ ಸೂಚಿಸಿದ್ದು, ಭಾರೀ ಮಳೆಯ ಎಚ್ಚರಿಕೆ ನೀಡಿದೆ. ಉಳಿದಂತೆ, ಇಡೀ ರಾಜ್ಯದಲ್ಲಿ ಎಲ್ಲ ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಿದ್ದು ಕೆಲವು ಕಡೆ ಜೋರು ಮಳೆಯಾಗುವ ಸೂಚನೆ ನೀಡಿದೆ.
ಇದೇ ವೇಳೆ, ಮೀನುಗಾರಿಕಾ ಇಲಾಖೆಯಿಂದ ಯಾವುದೇ ರೀತಿಯಲ್ಲೂ ಮೀನುಗಾರರು ಸಮುದ್ರಕ್ಕಿಳಿಯಬಾರದು, ಭಾರೀ ಗಾಳಿಯಿಂದ ಸಮುದ್ರ ಪ್ರಕ್ಷುಬ್ಧ ಆಗುವ ಸಾಧ್ಯತೆ ಇರುವುದರಿಂದ ನಾಡ ದೋಣಿ ಮೀನುಗಾರಿಕೆಗೂ ತೆರಳಬಾರದು ಎಂದು ಸೂಚಿಸಲಾಗಿದೆ. ಉಡುಪಿ ಜಿಲ್ಲೆಯಲ್ಲಿ ಜುಲೈ 24ರಂದು ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರು ತಾಲೂಕು ವ್ಯಾಪ್ತಿಗೆ ಸದ್ಯಕ್ಕೆ ರಜೆ ನೀಡಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ನಿರಂತರ ಮಳೆಯಾಗುತ್ತಿದ್ದು, ಬಿಡುವಿಲ್ಲದ ಮಳೆಯಿಂದಾಗಿ ಜನರು ಥಂಡಿ ಶೀತದ ವಾತಾವರಣ ಅನುಭವಿಸುತ್ತಿದ್ದಾರೆ. ಆಷಾಢ ತಿಂಗಳಲ್ಲಿ ಒಂದು ದಿನವೂ ಬಿಸಿಲು ಇಲ್ಲದೆ ಈ ರೀತಿಯ ವಿಪರೀತ ಮಳೆ ಆಗುವುದು ಕಡಿಮೆ ಇತ್ತು. ಹಲವು ವರ್ಷಗಳ ಬಳಿಕ ಈ ರೀತಿಯ ಮಳೆಯಾಗುತ್ತಿದೆ.
The Karnataka State Weather Department has issued a Red Alert for the coastal districts of Uttara Kannada, Udupi, and Dakshina Kannada, warning of very heavy rainfall from July 24 to 26. The rest of the state remains under a Yellow Alert, with forecasts of scattered heavy showers in various regions.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm