ಬ್ರೇಕಿಂಗ್ ನ್ಯೂಸ್
27-07-25 08:14 pm Mangalore Correspondent ಕರಾವಳಿ
ಮಂಗಳೂರು, ಜುಲೈ.27: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದೇನೆ ಎಂದು ಆರೋಪಿಸಿ ಪೊಲೀಸ್ ದೂರು ನೀಡಿರುವ ದೂರುದಾರ ವ್ಯಕ್ತಿಯನ್ನು ಭಾನುವಾರವೂ ಎಸ್ಐಟಿ ತನಿಖಾಧಿಕಾರಿಗಳು ಮಂಗಳೂರಿನ ಮಲ್ಲಿಕಟ್ಟೆ ಐಬಿ ಕಚೇರಿಯಲ್ಲಿ ತನಿಖೆಗೆ ಒಳಪಡಿಸಿದ್ದಾರೆ.
ದೂರುದಾರನನ್ನು ಭಾನುವಾರ ಬೆಳಗ್ಗೆ 10.30ಕ್ಕೆ ವಕೀಲರು ಖಾಸಗಿ ಕಾರಿನಲ್ಲಿ ಕರೆತಂದಿದ್ದು ವಿಚಾರಣೆಗೆ ಒಳಗಾಗಿದ್ದಾರೆ. ಆನಂತರ, ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಮಧ್ಯಾಹ್ನ 12 ಗಂಟೆಗೆ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಡಿಐಜಿ ಅನುಚೇತ್ ಮತ್ತು ಎಸ್ಪಿ ಜಿತೇಂದ್ರ ದಯಾಮ ಅವರು ದೂರುದಾರ ವ್ಯಕ್ತಿಯನ್ನು ಸತತ ಆರು ಗಂಟೆಗಳ ವಿಚಾರಣೆ ನಡೆಸಿದ್ದಾರೆ. ಸಂಜೆ ವೇಳೆಗೆ ದೂರುದಾರ ವ್ಯಕ್ತಿ ತನ್ನ ವಕೀಲರೊಂದಿಗೆ ಹೊರಗಡೆ ಬಂದಿದ್ದಾರೆ.
5 ಗಂಟೆ ಸುಮಾರಿಗೆ ಎಡಿಜಿಪಿ ಪ್ರಣವ್ ಮೊಹಂತಿ ಮಂಗಳೂರಿನಿಂದ ಬೆಳ್ತಂಗಡಿಗೆ ತೆರಳಿದ್ದು ಅಲ್ಲಿ ಹೊಸತಾಗಿ ಮಾಡಿರುವ ಎಸ್ಐಟಿ ಕಚೇರಿಗೆ ತೆರಳಿದ್ದಾರೆ. ಅಲ್ಲಿನ ಎಸ್ಐಟಿ ಕಚೇರಿಯನ್ನು ಪ್ರಣವ್ ಮೊಹಂತಿ ಪರಿಶೀಲನೆ ನಡೆಸಿದ್ದಾರೆ. ಅಲ್ಲಿಂದ 6.40ರ ಸುಮಾರಿಗೆ ಮಂಗಳೂರಿಗೆ ಮರಳಿದ್ದು 8 ಗಂಟೆಗೆ ವಿಮಾನದಲ್ಲಿ ಬೆಂಗಳೂರಿಗೆ ತೆರಳಿದ್ದಾರೆ.






ಸಂಜೆ 6.30ರ ವೇಳೆಗೆ ಎಸ್ಐಟಿ ವಿಚಾರಣೆಯಲ್ಲಿದ್ದ ದೂರುದಾರ ವ್ಯಕ್ತಿ ವಕೀಲರೊಂದಿಗೆ ಖಾಸಗಿ ಕಾರಿನಲ್ಲಿ ಮಂಗಳೂರಿನ ಎಸ್ಐಟಿ ಕಚೇರಿಯಿಂದ ಅಜ್ಞಾತ ಸ್ಥಳಕ್ಕೆ ಮರಳಿದ್ದಾನೆ. ಸೋಮವಾರ ಜುಲೈ 28ರಂದು ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ತೆರಳಲಿದ್ದು ಮುಂದಿನ ಪ್ರಕ್ರಿಯೆಯನ್ನು ಅಲ್ಲಿಂದಲೇ ನಿರ್ವಹಿಸುವ ಸಾಧ್ಯತೆಯಿದೆ.
The Special Investigation Team (SIT) continued its interrogation for the second consecutive day of the man who recently filed a sensational complaint claiming to have buried hundreds of female bodies in Dharmasthala village. The questioning took place at the Mallikatte Inspection Bungalow (IB) office in Mangaluru on Sunday.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am