ಬ್ರೇಕಿಂಗ್ ನ್ಯೂಸ್
27-07-25 08:14 pm Mangalore Correspondent ಕರಾವಳಿ
ಮಂಗಳೂರು, ಜುಲೈ.27: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದೇನೆ ಎಂದು ಆರೋಪಿಸಿ ಪೊಲೀಸ್ ದೂರು ನೀಡಿರುವ ದೂರುದಾರ ವ್ಯಕ್ತಿಯನ್ನು ಭಾನುವಾರವೂ ಎಸ್ಐಟಿ ತನಿಖಾಧಿಕಾರಿಗಳು ಮಂಗಳೂರಿನ ಮಲ್ಲಿಕಟ್ಟೆ ಐಬಿ ಕಚೇರಿಯಲ್ಲಿ ತನಿಖೆಗೆ ಒಳಪಡಿಸಿದ್ದಾರೆ.
ದೂರುದಾರನನ್ನು ಭಾನುವಾರ ಬೆಳಗ್ಗೆ 10.30ಕ್ಕೆ ವಕೀಲರು ಖಾಸಗಿ ಕಾರಿನಲ್ಲಿ ಕರೆತಂದಿದ್ದು ವಿಚಾರಣೆಗೆ ಒಳಗಾಗಿದ್ದಾರೆ. ಆನಂತರ, ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಮಧ್ಯಾಹ್ನ 12 ಗಂಟೆಗೆ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಡಿಐಜಿ ಅನುಚೇತ್ ಮತ್ತು ಎಸ್ಪಿ ಜಿತೇಂದ್ರ ದಯಾಮ ಅವರು ದೂರುದಾರ ವ್ಯಕ್ತಿಯನ್ನು ಸತತ ಆರು ಗಂಟೆಗಳ ವಿಚಾರಣೆ ನಡೆಸಿದ್ದಾರೆ. ಸಂಜೆ ವೇಳೆಗೆ ದೂರುದಾರ ವ್ಯಕ್ತಿ ತನ್ನ ವಕೀಲರೊಂದಿಗೆ ಹೊರಗಡೆ ಬಂದಿದ್ದಾರೆ.
5 ಗಂಟೆ ಸುಮಾರಿಗೆ ಎಡಿಜಿಪಿ ಪ್ರಣವ್ ಮೊಹಂತಿ ಮಂಗಳೂರಿನಿಂದ ಬೆಳ್ತಂಗಡಿಗೆ ತೆರಳಿದ್ದು ಅಲ್ಲಿ ಹೊಸತಾಗಿ ಮಾಡಿರುವ ಎಸ್ಐಟಿ ಕಚೇರಿಗೆ ತೆರಳಿದ್ದಾರೆ. ಅಲ್ಲಿನ ಎಸ್ಐಟಿ ಕಚೇರಿಯನ್ನು ಪ್ರಣವ್ ಮೊಹಂತಿ ಪರಿಶೀಲನೆ ನಡೆಸಿದ್ದಾರೆ. ಅಲ್ಲಿಂದ 6.40ರ ಸುಮಾರಿಗೆ ಮಂಗಳೂರಿಗೆ ಮರಳಿದ್ದು 8 ಗಂಟೆಗೆ ವಿಮಾನದಲ್ಲಿ ಬೆಂಗಳೂರಿಗೆ ತೆರಳಿದ್ದಾರೆ.






ಸಂಜೆ 6.30ರ ವೇಳೆಗೆ ಎಸ್ಐಟಿ ವಿಚಾರಣೆಯಲ್ಲಿದ್ದ ದೂರುದಾರ ವ್ಯಕ್ತಿ ವಕೀಲರೊಂದಿಗೆ ಖಾಸಗಿ ಕಾರಿನಲ್ಲಿ ಮಂಗಳೂರಿನ ಎಸ್ಐಟಿ ಕಚೇರಿಯಿಂದ ಅಜ್ಞಾತ ಸ್ಥಳಕ್ಕೆ ಮರಳಿದ್ದಾನೆ. ಸೋಮವಾರ ಜುಲೈ 28ರಂದು ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ತೆರಳಲಿದ್ದು ಮುಂದಿನ ಪ್ರಕ್ರಿಯೆಯನ್ನು ಅಲ್ಲಿಂದಲೇ ನಿರ್ವಹಿಸುವ ಸಾಧ್ಯತೆಯಿದೆ.
The Special Investigation Team (SIT) continued its interrogation for the second consecutive day of the man who recently filed a sensational complaint claiming to have buried hundreds of female bodies in Dharmasthala village. The questioning took place at the Mallikatte Inspection Bungalow (IB) office in Mangaluru on Sunday.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
31-01-26 04:56 pm
HK News Desk
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
31-01-26 03:38 pm
Mangalore Correspondent
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm