ಬ್ರೇಕಿಂಗ್ ನ್ಯೂಸ್
27-07-25 08:14 pm Mangalore Correspondent ಕರಾವಳಿ
ಮಂಗಳೂರು, ಜುಲೈ.27: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದೇನೆ ಎಂದು ಆರೋಪಿಸಿ ಪೊಲೀಸ್ ದೂರು ನೀಡಿರುವ ದೂರುದಾರ ವ್ಯಕ್ತಿಯನ್ನು ಭಾನುವಾರವೂ ಎಸ್ಐಟಿ ತನಿಖಾಧಿಕಾರಿಗಳು ಮಂಗಳೂರಿನ ಮಲ್ಲಿಕಟ್ಟೆ ಐಬಿ ಕಚೇರಿಯಲ್ಲಿ ತನಿಖೆಗೆ ಒಳಪಡಿಸಿದ್ದಾರೆ.
ದೂರುದಾರನನ್ನು ಭಾನುವಾರ ಬೆಳಗ್ಗೆ 10.30ಕ್ಕೆ ವಕೀಲರು ಖಾಸಗಿ ಕಾರಿನಲ್ಲಿ ಕರೆತಂದಿದ್ದು ವಿಚಾರಣೆಗೆ ಒಳಗಾಗಿದ್ದಾರೆ. ಆನಂತರ, ಎಸ್ಐಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಮಧ್ಯಾಹ್ನ 12 ಗಂಟೆಗೆ ಎಸ್ಐಟಿ ಕಚೇರಿಗೆ ಆಗಮಿಸಿದ್ದಾರೆ. ಡಿಐಜಿ ಅನುಚೇತ್ ಮತ್ತು ಎಸ್ಪಿ ಜಿತೇಂದ್ರ ದಯಾಮ ಅವರು ದೂರುದಾರ ವ್ಯಕ್ತಿಯನ್ನು ಸತತ ಆರು ಗಂಟೆಗಳ ವಿಚಾರಣೆ ನಡೆಸಿದ್ದಾರೆ. ಸಂಜೆ ವೇಳೆಗೆ ದೂರುದಾರ ವ್ಯಕ್ತಿ ತನ್ನ ವಕೀಲರೊಂದಿಗೆ ಹೊರಗಡೆ ಬಂದಿದ್ದಾರೆ.
5 ಗಂಟೆ ಸುಮಾರಿಗೆ ಎಡಿಜಿಪಿ ಪ್ರಣವ್ ಮೊಹಂತಿ ಮಂಗಳೂರಿನಿಂದ ಬೆಳ್ತಂಗಡಿಗೆ ತೆರಳಿದ್ದು ಅಲ್ಲಿ ಹೊಸತಾಗಿ ಮಾಡಿರುವ ಎಸ್ಐಟಿ ಕಚೇರಿಗೆ ತೆರಳಿದ್ದಾರೆ. ಅಲ್ಲಿನ ಎಸ್ಐಟಿ ಕಚೇರಿಯನ್ನು ಪ್ರಣವ್ ಮೊಹಂತಿ ಪರಿಶೀಲನೆ ನಡೆಸಿದ್ದಾರೆ. ಅಲ್ಲಿಂದ 6.40ರ ಸುಮಾರಿಗೆ ಮಂಗಳೂರಿಗೆ ಮರಳಿದ್ದು 8 ಗಂಟೆಗೆ ವಿಮಾನದಲ್ಲಿ ಬೆಂಗಳೂರಿಗೆ ತೆರಳಿದ್ದಾರೆ.






ಸಂಜೆ 6.30ರ ವೇಳೆಗೆ ಎಸ್ಐಟಿ ವಿಚಾರಣೆಯಲ್ಲಿದ್ದ ದೂರುದಾರ ವ್ಯಕ್ತಿ ವಕೀಲರೊಂದಿಗೆ ಖಾಸಗಿ ಕಾರಿನಲ್ಲಿ ಮಂಗಳೂರಿನ ಎಸ್ಐಟಿ ಕಚೇರಿಯಿಂದ ಅಜ್ಞಾತ ಸ್ಥಳಕ್ಕೆ ಮರಳಿದ್ದಾನೆ. ಸೋಮವಾರ ಜುಲೈ 28ರಂದು ಎಸ್ಐಟಿ ಅಧಿಕಾರಿಗಳು ಬೆಳ್ತಂಗಡಿ ತೆರಳಲಿದ್ದು ಮುಂದಿನ ಪ್ರಕ್ರಿಯೆಯನ್ನು ಅಲ್ಲಿಂದಲೇ ನಿರ್ವಹಿಸುವ ಸಾಧ್ಯತೆಯಿದೆ.
The Special Investigation Team (SIT) continued its interrogation for the second consecutive day of the man who recently filed a sensational complaint claiming to have buried hundreds of female bodies in Dharmasthala village. The questioning took place at the Mallikatte Inspection Bungalow (IB) office in Mangaluru on Sunday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 02:05 pm
HK News Staffer
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm