ಬ್ರೇಕಿಂಗ್ ನ್ಯೂಸ್
04-08-25 01:24 pm Mangalore Correspondent ಕರಾವಳಿ
ಮಂಗಳೂರು, ಆ.4 : ಧರ್ಮಸ್ಥಳದಲ್ಲಿ ಸಮಾಧಿ ಅಗೆತ ವೇಳೆ 6ನೇ ಪಾಯಿಂಟ್ನಲ್ಲಿ ಸಿಕ್ಕಿರುವ ಮೂಳೆ 40-50 ವರ್ಷ ಹಳೆಯದ್ದು ಎಂಬ ಮಾಹಿತಿ ವಿಧಿ ವಿಜ್ಞಾನ ತಂಡದ ಮೂಲಗಳಿಂದ ಸಿಕ್ಕಿದೆ.
ಧರ್ಮಸ್ಥಳದ ನೇತ್ರಾವತಿ ತಟದಲ್ಲಿ ಶೋಧ ಕಾರ್ಯ ನಡೆಯುತ್ತಿದೆ. ಈವರೆಗಿನ ಉತ್ಖನನದಲ್ಲಿ ಪಾಯಿಂಟ್ 6ರಲ್ಲಿ ಮಾತ್ರ ಅಸ್ಥಿ ಪಂಜರದ ಅವಶೇಷ ಸಿಕ್ಕಿದೆ. ಅಲ್ಲಿ ಸಿಕ್ಕಿರುವ ಮೂಳೆಗಳನ್ನು ಎಫ್ಎಸ್ಎಲ್ಗೆ ರವಾನಿಸಲಾಗಿದ್ದು ಅದು 40 ವರ್ಷಗಳ ಹಿಂದೆ ಹೂತಿರುವಂಥದ್ದು ಮತ್ತು ಪೋಸ್ಟ್ ಮಾರ್ಟಂ ಮಾಡಿಯೇ ಹೂಳಲಾಗಿತ್ತು ಎಂಬ ಮಾಹಿತಿ ವಿಧಿ ವಿಜ್ಞಾನ ತಜ್ಞರಿಂದ ಮಾಹಿತಿ ಲಭ್ಯವಾಗಿದೆ.
ಈಗ ತೆಗೆದಿರುವ ಅಸ್ಥಿಪಂಜರದ ಮೂಳೆಗಳು 40 ವರ್ಷಗಳ ಹಿಂದೆ ಹೂತಿರುವ ಶವದ್ದು ಎಂಬ ಬಗ್ಗೆ ಶಂಕೆ ವ್ಯಕ್ತವಾಗಿದೆ. ಪ್ರಾಥಮಿಕ ಮಾಹಿತಿಗಳ ಪ್ರಕಾರ ಇದು ಪುರುಷನ ಅಸ್ಥಿಪಂಜರ. ಈ ಬಗ್ಗೆ ಇನ್ನೊಂದು ವಾರದಲ್ಲಿ ಅಧಿಕೃತ ಮಾಹಿತಿ ಹೊರಬರಲಿದೆ.
ಈ ನಡುವೆ, ಅಸ್ಥಿ ಉತ್ಖನನಕ್ಕೆ ಭಾನುವಾರ ಬ್ರೇಕ್ ನೀಡಲಾಗಿತ್ತು. ಇದುವರೆಗೂ ದೂರುದಾರ ಗುರುತಿಸಿರುವ 10 ಪಾಯಿಂಟ್ಗಳಲ್ಲಿ ಅಗೆತ ಮಾಡಲಾಗಿದೆ. ಆದರೆ, 6ನೇ ಪಾಯಿಂಟ್ ಬಿಟ್ಟರೆ ಯಾವುದರಲ್ಲೂ ಶವ ಹೂತಿರುವ ಕುರುಹು ಪತ್ತೆಯಾಗಿಲ್ಲ. ಪಾಯಿಂಟ್ ನಂ. 11, 12, 13ರಲ್ಲಿ ಶೋಧ ಕಾರ್ಯ ಇನ್ನಷ್ಟೇ ನಡೆಯಲಿದೆ. ಈ ಮೂರು ಸ್ಪಾಟ್ಗಳ ಬಗ್ಗೆ ಕುತೂಹಲ ಹೆಚ್ಚಿದ್ದು ಅಲ್ಲಿ ಅತಿ ಹೆಚ್ಚು ಹೆಣಗಳನ್ನು ಹೂತಿದ್ದಾಗಿ ವ್ಯಕ್ತಿ ಹೇಳಿಕೊಂಡಿದ್ದ.
In a major development in the Dharmasthala human remains case, forensic experts have revealed that the skeletal remains found at the sixth excavation point are likely 40–50 years old.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am