ಬ್ರೇಕಿಂಗ್ ನ್ಯೂಸ್
06-08-25 03:45 pm Mangalore Correspondent ಕರಾವಳಿ
ಮಂಗಳೂರು, ಆ.6 : ಬೆಂಗಳೂರಿನಲ್ಲಿ ಕೆಲಸ ಇದೆ ಎಂದು ಹೇಳಿ ಮನೆಯಿಂದ ಬಟ್ಟೆಗಳನ್ನು ತೆಗೆದುಕೊಂಡು ದೇರಳಕಟ್ಟೆಯ ತನ್ನ ಮನೆಯಿಂದ ಹೊರಟಿದ್ದ ಯುವಕನೊಬ್ಬ ನಾಪತ್ತೆಯಾಗಿದ್ದಾನೆ ಎಂದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇರಳಕಟ್ಟೆ ನಿವಾಸಿ ಮೊಹಮ್ಮದ್ ನಿಯಾಜ್ (33) ನಾಪತ್ತೆಯಾಗಿದ್ದ ಯುವಕ. ದೇರಳಕಟ್ಟೆಯ ಎಸ್.ಎನ್ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಿಯಾಜ್, ಆಗಸ್ಟ್ 2ರಂದು ತನ್ನ ತಾಯಿ ಹಾಜಿರಾ ಅವರಲ್ಲಿ ಬೆಂಗಳೂರಿನಲ್ಲಿ ಕೆಲಸ ಇದೆ, ಹೋಗಿ ಬರುತ್ತೇನೆಂದು ಹೇಳಿ ಬಟ್ಟೆ ಬರೆಗಳನ್ನು ತೆಗೆದುಕೊಂಡು ಮನೆಯಿಂದ ತೆರಳಿದ್ದ. ಆದರೆ ಅದೇ ದಿನ ಮಧ್ಯಾಹ್ನ ಪತ್ನಿಗೆ ಕರೆ ಮಾಡಿದ್ದ ಯುವಕ ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ತಂಗಿ ಮಗುವನ್ನು ನೋಡಲು ಹೋಗೋಣ. ನೀನು ರೆಡಿಯಾಗಿರು ಎಂದು ತಿಳಿಸಿದ್ದ.
ಆದರೆ ಆಬಳಿಕ ಪತ್ನಿ ಫೋನ್ ಕರೆ ಮಾಡಿದಾಗ ಆತನ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಬಳಿಕ ಆತನ ಸ್ನೇಹಿತರು ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದ್ದಾರೆ. ಆದರೆ ಸುಳಿವು ಸಿಗದ ಕಾರಣ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಮೊಹಮ್ಮದ್ ನಿಯಾಜ್ ಪತ್ತೆಯಾದಲ್ಲಿ ಪೊಲೀಸ್ ನಿರೀಕ್ಷಕರು, ಕೊಣಾಜೆ ಪೊಲೀಸ್ ಠಾಣೆ ಮೊಬೈಲ್ ನಂಬರ್ 9480802315, 9019873901 ಅಥವಾ ದೂರವಾಣಿ ಸಂಖ್ಯೆ 0824-2220536, 0824-2220800 ಗೆ ಸಂಪರ್ಕಿಸಲು ಕೋರಲಾಗಿದೆ.
A 33-year-old man from Derlakatte, identified as Mohammad Niyaz, has been reported missing after he left home claiming he had a job opportunity in Bengaluru. A missing person complaint has been registered at the Konaje Police Station.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am