ಬ್ರೇಕಿಂಗ್ ನ್ಯೂಸ್
06-08-25 03:45 pm Mangalore Correspondent ಕರಾವಳಿ
ಮಂಗಳೂರು, ಆ.6 : ಬೆಂಗಳೂರಿನಲ್ಲಿ ಕೆಲಸ ಇದೆ ಎಂದು ಹೇಳಿ ಮನೆಯಿಂದ ಬಟ್ಟೆಗಳನ್ನು ತೆಗೆದುಕೊಂಡು ದೇರಳಕಟ್ಟೆಯ ತನ್ನ ಮನೆಯಿಂದ ಹೊರಟಿದ್ದ ಯುವಕನೊಬ್ಬ ನಾಪತ್ತೆಯಾಗಿದ್ದಾನೆ ಎಂದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇರಳಕಟ್ಟೆ ನಿವಾಸಿ ಮೊಹಮ್ಮದ್ ನಿಯಾಜ್ (33) ನಾಪತ್ತೆಯಾಗಿದ್ದ ಯುವಕ. ದೇರಳಕಟ್ಟೆಯ ಎಸ್.ಎನ್ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಿಯಾಜ್, ಆಗಸ್ಟ್ 2ರಂದು ತನ್ನ ತಾಯಿ ಹಾಜಿರಾ ಅವರಲ್ಲಿ ಬೆಂಗಳೂರಿನಲ್ಲಿ ಕೆಲಸ ಇದೆ, ಹೋಗಿ ಬರುತ್ತೇನೆಂದು ಹೇಳಿ ಬಟ್ಟೆ ಬರೆಗಳನ್ನು ತೆಗೆದುಕೊಂಡು ಮನೆಯಿಂದ ತೆರಳಿದ್ದ. ಆದರೆ ಅದೇ ದಿನ ಮಧ್ಯಾಹ್ನ ಪತ್ನಿಗೆ ಕರೆ ಮಾಡಿದ್ದ ಯುವಕ ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ತಂಗಿ ಮಗುವನ್ನು ನೋಡಲು ಹೋಗೋಣ. ನೀನು ರೆಡಿಯಾಗಿರು ಎಂದು ತಿಳಿಸಿದ್ದ.
ಆದರೆ ಆಬಳಿಕ ಪತ್ನಿ ಫೋನ್ ಕರೆ ಮಾಡಿದಾಗ ಆತನ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಬಳಿಕ ಆತನ ಸ್ನೇಹಿತರು ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದ್ದಾರೆ. ಆದರೆ ಸುಳಿವು ಸಿಗದ ಕಾರಣ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಮೊಹಮ್ಮದ್ ನಿಯಾಜ್ ಪತ್ತೆಯಾದಲ್ಲಿ ಪೊಲೀಸ್ ನಿರೀಕ್ಷಕರು, ಕೊಣಾಜೆ ಪೊಲೀಸ್ ಠಾಣೆ ಮೊಬೈಲ್ ನಂಬರ್ 9480802315, 9019873901 ಅಥವಾ ದೂರವಾಣಿ ಸಂಖ್ಯೆ 0824-2220536, 0824-2220800 ಗೆ ಸಂಪರ್ಕಿಸಲು ಕೋರಲಾಗಿದೆ.
A 33-year-old man from Derlakatte, identified as Mohammad Niyaz, has been reported missing after he left home claiming he had a job opportunity in Bengaluru. A missing person complaint has been registered at the Konaje Police Station.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm