ಬ್ರೇಕಿಂಗ್ ನ್ಯೂಸ್
06-08-25 03:45 pm Mangalore Correspondent ಕರಾವಳಿ
ಮಂಗಳೂರು, ಆ.6 : ಬೆಂಗಳೂರಿನಲ್ಲಿ ಕೆಲಸ ಇದೆ ಎಂದು ಹೇಳಿ ಮನೆಯಿಂದ ಬಟ್ಟೆಗಳನ್ನು ತೆಗೆದುಕೊಂಡು ದೇರಳಕಟ್ಟೆಯ ತನ್ನ ಮನೆಯಿಂದ ಹೊರಟಿದ್ದ ಯುವಕನೊಬ್ಬ ನಾಪತ್ತೆಯಾಗಿದ್ದಾನೆ ಎಂದು ಕೊಣಾಜೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ದೇರಳಕಟ್ಟೆ ನಿವಾಸಿ ಮೊಹಮ್ಮದ್ ನಿಯಾಜ್ (33) ನಾಪತ್ತೆಯಾಗಿದ್ದ ಯುವಕ. ದೇರಳಕಟ್ಟೆಯ ಎಸ್.ಎನ್ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದ ನಿಯಾಜ್, ಆಗಸ್ಟ್ 2ರಂದು ತನ್ನ ತಾಯಿ ಹಾಜಿರಾ ಅವರಲ್ಲಿ ಬೆಂಗಳೂರಿನಲ್ಲಿ ಕೆಲಸ ಇದೆ, ಹೋಗಿ ಬರುತ್ತೇನೆಂದು ಹೇಳಿ ಬಟ್ಟೆ ಬರೆಗಳನ್ನು ತೆಗೆದುಕೊಂಡು ಮನೆಯಿಂದ ತೆರಳಿದ್ದ. ಆದರೆ ಅದೇ ದಿನ ಮಧ್ಯಾಹ್ನ ಪತ್ನಿಗೆ ಕರೆ ಮಾಡಿದ್ದ ಯುವಕ ಮಂಗಳೂರಿನ ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ದಾಖಲಾಗಿರುವ ತಂಗಿ ಮಗುವನ್ನು ನೋಡಲು ಹೋಗೋಣ. ನೀನು ರೆಡಿಯಾಗಿರು ಎಂದು ತಿಳಿಸಿದ್ದ.
ಆದರೆ ಆಬಳಿಕ ಪತ್ನಿ ಫೋನ್ ಕರೆ ಮಾಡಿದಾಗ ಆತನ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು. ಬಳಿಕ ಆತನ ಸ್ನೇಹಿತರು ಹಾಗೂ ಸಂಬಂಧಿಕರಲ್ಲಿ ವಿಚಾರಿಸಿದ್ದಾರೆ. ಆದರೆ ಸುಳಿವು ಸಿಗದ ಕಾರಣ ಕೊಣಾಜೆ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದಾರೆ. ಮೊಹಮ್ಮದ್ ನಿಯಾಜ್ ಪತ್ತೆಯಾದಲ್ಲಿ ಪೊಲೀಸ್ ನಿರೀಕ್ಷಕರು, ಕೊಣಾಜೆ ಪೊಲೀಸ್ ಠಾಣೆ ಮೊಬೈಲ್ ನಂಬರ್ 9480802315, 9019873901 ಅಥವಾ ದೂರವಾಣಿ ಸಂಖ್ಯೆ 0824-2220536, 0824-2220800 ಗೆ ಸಂಪರ್ಕಿಸಲು ಕೋರಲಾಗಿದೆ.
A 33-year-old man from Derlakatte, identified as Mohammad Niyaz, has been reported missing after he left home claiming he had a job opportunity in Bengaluru. A missing person complaint has been registered at the Konaje Police Station.
05-08-25 01:45 pm
Bangalore Correspondent
19 Peacocks Dead, Tumkuru: ಹುಲಿಗಳ ಹತ್ಯೆಯಾಯ್ತು...
05-08-25 12:44 pm
Bangalore Suicide, School Boy: ನಾನು ಈಗ ಸ್ವರ್ಗ...
04-08-25 01:00 pm
Veerappa Moily, Kharge: 1980ರಲ್ಲೇ ನಾನು ಸಿಎಂ ಆ...
03-08-25 09:30 pm
Ravi Poojary Aide Kaviraj Arrested, Kolar Pol...
03-08-25 10:52 am
06-08-25 12:15 pm
HK News Desk
1954 ರಿಂದ ಪಾಕಿಸ್ತಾನಕ್ಕೆ 2 ಬಿಲಿಯನ್ ಡಾಲರ್ ಮೌಲ್ಯ...
05-08-25 10:58 pm
ಹಠಾತ್ ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ ; ಉತ್ತರಕಾ...
05-08-25 09:33 pm
ದೇಶದ ಅತಿ ದೀರ್ಘಾವಧಿಯ ಗೃಹ ಸಚಿವರಾಗಿ ಅಮಿತ್ ಷಾ ದಾ...
05-08-25 06:59 pm
ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ ಮಲಿಕ್ ನ...
05-08-25 03:23 pm
06-08-25 06:00 pm
HK News Desk
ಬೆಂಗಳೂರು ಹೋಗುತ್ತೇನೆಂದು ತೆರಳಿದ್ದ ದೇರಳಕಟ್ಟೆ ಯುವ...
06-08-25 03:45 pm
Looking for a Reliable Nurse, Nanny, or House...
06-08-25 01:06 pm
Puttur Doctor Dr Keerthana Joshi, Suicide, Ma...
05-08-25 10:34 pm
Dharmasthala Case, Update, 11-12 spot: ಧರ್ಮಸ್...
05-08-25 08:22 pm
06-08-25 05:43 pm
Bangalore Correspondent
Cybercrime, New Fraud, Mobile Hacking: ಅಪರಿಚಿ...
06-08-25 11:23 am
Udupi Gold, Theft: ಕದ್ದ ಚಿನ್ನವನ್ನು ಕರಗಿಸಿ ಗಟ್...
06-08-25 11:04 am
Bangalore Cyber Fraud: 1.5 ಕೋಟಿ ರೂ. ಸೈಬರ್ ವಂಚ...
05-08-25 10:39 pm
ದೇಲಂತಬೆಟ್ಟು ದೇವಸ್ಥಾನದ ಕಾಣಿಕೆ ಡಬ್ಬಿ ಕಳವು ; ಮೂವ...
03-08-25 10:11 pm