ಬ್ರೇಕಿಂಗ್ ನ್ಯೂಸ್
07-08-25 07:55 pm Mangalore Correspondent ಕರಾವಳಿ
ಮಂಗಳೂರು, ಆ.7: ರಾ.ಹೆ 66 ರಲ್ಲಿ ಸುರತ್ಕಲ್ - ನಂತೂರು ನಡುವಿನ ಹೆದ್ದಾರಿ ದುರಸ್ತಿ ಕಾಮಗಾರಿ ಇಂದಿನಿಂದ(ಆ.7) ಆಗಸ್ಟ್ 13ರ ವರೆಗೆ ಕೈಗೆತ್ತಿಕೊಳ್ಳುವುದರಿಂದ ವಾಹನ ಸವಾರರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ.
ಹೆದ್ದಾರಿ ರಿಪೇರಿ ಸಂಬಂಧ ಗುಂಡಿಗಳನ್ನು ಮುಚ್ಚುವುದು, ತೇಪೆ ಕಾರ್ಯ, ಚರಂಡಿ ಸ್ವಚ್ಛಗೊಳಿಸುವುದು ಮುಂತಾದ ಕೆಲಸ ನಡೆಯಲಿದೆ. ಈ ರಿಪೇರಿ ಕೆಲಸವು ವಾಹನಗಳ ದಟ್ಟಣೆ ಇಲ್ಲದ ಸಮಯ( ಪೀಕ್ ಅವರ್ಸ್ ಹೊರತುಪಡಿಸಿ) ಪ್ರತಿದಿನ ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆ ವರೆಗೆ ಹಾಗೂ ರಾತ್ರಿ ವೇಳೆ ನಡೆಸಲಾಗುತ್ತದೆ. ಈ ಅವಧಿಯಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಮತ್ತು ತಾತ್ಕಾಲಿಕ ಮಾರ್ಗ ಬದಲಿಸುವ ಸಾಧ್ಯತೆ ಇದೆ. ಸಂಚಾರ ಸುಗಮ ನಿರ್ವಹಣೆಗೆ ಸಹಾಯವಾಗುವಂತೆ ಸ್ಥಳದಲ್ಲಿ ಸಂಚಾರ ಸಿಬ್ಬಂದಿಯನ್ನು ನಿಯೋಜಿಸಲಾಗುವುದು.
ಈ ವೇಳೆ ವಾಹನಗಳ ಸುಗಮ ಸಂಚಾರಕ್ಕೆ ಅಡ್ಡಿ ಎದುರಾಗುವ ಸಾಧ್ಯತೆ ಇದ್ದು ವಾಹನ ಸವಾರರು ಹಾಗೂ ಸಾರ್ವಜನಿಕರು ಸಹಕರಿಸಬೇಕು. ಅಲ್ಲದೇ ಕಾಮಗಾರಿ ಸ್ಥಳದಲ್ಲಿ ಸುರಕ್ಷತಾ ಸೂಚನೆಗಳನ್ನು ಅನುಸರಿಸಿ ಎಚ್ಚರಿಕೆಯಿಂದ ವಾಹನ ಚಲಾಯಿಸಬೇಕು ಎಂದು ಎನ್ ಎಚ್ ಐ ಎ ಯೋಜನಾ ನಿರ್ದೇಶಕ ಅಬ್ದುಲ್ ಜಾವೇದ್ ಅಜ್ಮಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
The National Highways Authority of India (NHAI) has said the stretch of Panvel-Kochi National Highway 66 between Surathkal and Nanthoor in Mangaluru will undergo maintenance and repair works till August 13 while urging road users to bear with temporary traffic diversions.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am