ಬ್ರೇಕಿಂಗ್ ನ್ಯೂಸ್
09-08-25 11:36 am Udupi Correspondent ಕರಾವಳಿ
ಉಡುಪಿ, ಆ.9: ವರದಕ್ಷಿಣೆಗಾಗಿ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿ ಇದೀಗ ವಿದೇಶದಲ್ಲಿರುವ ಪತಿ ಅಲ್ಲಿಂದ ಮೊಬೈಲ್ನಲ್ಲೇ ತಲಾಖ್ ನೀಡಿದ್ದಾಗಿ ತೆಂಕ ಗ್ರಾಮದ ನಿವಾಸಿ ಸುಹಾನಾ (28) ಎಂಬ ಮಹಿಳೆ ಪೊಲೀಸ್ ದೂರು ನೀಡಿದ್ದು ಪಡುಬಿದ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿ ಎರ್ಮಾಳು ಗುಜ್ಜಿಹೌಸ್ನ ಮುಬೀನ್ ಶೇಖ್ ಎಂಬವರನ್ನು 2024ರ ಅಕ್ಟೋಬರ್ನಲ್ಲಿ 12.5 ಪವನ್ ಬಂಗಾರ ವರದಕ್ಷಿಣೆ ಮದುವೆ ಮಾಡಿಸಿದ್ದರು. ಮದುವೆಗೆ 20 ಲಕ್ಷ ರೂ. ಖರ್ಚು ಮಾಡಲಾಗಿತ್ತು. ಆದರೆ ತಿಂಗಳ ಬಳಿಕ ಪತಿಯ ಮನೆಯವರು ಹೆಚ್ಚಿನ ವರದಕ್ಷಿಣೆಗಾಗಿ ಪೀಡಿಸತೊಡಗಿದ್ದು, ಆಗಲೇ ವಿದೇಶಕ್ಕೆ ತೆರಳಿದ್ದರು. ಇದೀಗ ಜುಲೈ 15ರಂದು ಇಲ್ಲ ಸಲ್ಲದ ಆರೋಪವೆಸಗಿ ಮೊಬೈಲ್ನಲ್ಲೇ ತಲಾಖ್ ನೀಡಿರುವುದಾಗಿ ಸುಹಾನಾ ದೂರಿನಲ್ಲಿ ತಿಳಿಸಿದ್ದಾರೆ.
ಮದುವೆ ನಂತರದಲ್ಲಿ ಪತಿಯ ಮನೆಯಲ್ಲಿ ಮಾವ ಉಮ್ಮರ್ ಸಾಹೇಬ್, ಅತ್ತೆ ಅಬೀದಾ, ಮೈದುನ ಮುಕ್ತಾರ್, ನಾದಿನಿ ರಿಹಾನಾ, ರಶೀನ್ ಹಾಗೂ ರಿಹಾನಾಳ ಪತಿ ಶಾಹೀದ್ರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕಿರುಕುಳ ಅನುಭವಿಸಿದ್ದೇನೆ. ಪರಿಸ್ಥಿತಿ ವಿಕೋಪಕ್ಕೆ ಹೋದಾಗ ಒಂದು ಬಾರಿ ತಂದೆ ನನ್ನನ್ನು ನೋಡಲು ಬಂದಿದ್ದಾಗ ನಾದಿನಿ ರಶೀನ್ ಕೈಯಿಂದ ಅವರ ಬೆನ್ನಿಗೆ ಹೊಡೆದಿದ್ದಾಳೆ. ಕಳೆದ ಡಿಸೆಂಬರ್ನಲ್ಲಿ ಪತಿ ವಿದೇಶಕ್ಕೆ ಹೋಗಿದ್ದು, ಆ ಬಳಿಕ ಪತಿಯ ಮನೆಯವರ ವರದಕ್ಷಿಣೆ ಕಿರುಕುಳವೂ ಹೆಚ್ಚಾಗಿತ್ತು. ಇದೀಗ ಪತಿ ಮೊಬೈಲ್ ಮೂಲಕ ತಲಾಖ್ ನೀಡಿದ್ದಾಗಿ ಸುಹಾನಾ ಪೊಲೀಸರಿಗೆ ನೀಡಿದ ದೂರಿನಲ್ಲಿ ಹೇಳಿದ್ದಾರೆ.
A 28-year-old woman from Thenka village has lodged a police complaint alleging dowry harassment and instant divorce via mobile by her husband, who is currently abroad. The Padubidri police have registered a case in this regard.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am