ಬ್ರೇಕಿಂಗ್ ನ್ಯೂಸ್
24-12-20 10:40 pm Mangaluru Correspondent ಕರಾವಳಿ
ಮಲ್ಪೆ, ಡಿ.24: ಆಳಸಮುದ್ರ ಮೀನುಗಾರಿಕೆ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೀನುಗಾರರೊಬ್ಬರು ನಾಪತ್ತೆಯಾದ ಪ್ರಕರಣ ಮಲ್ಪೆ ಬಳಿಯ ಸಮುದ್ರದಲ್ಲಿ ಘಟಿಸಿದೆ. ನಾಪತ್ತೆಯಾದ ಮೀನುಗಾರರನ್ನು ತಮಿಳುನಾಡಿನ ಜಯಪ್ರಕಾಶ್ (35) ಎಂದು ಗುರುತಿಸಲಾಗಿದೆ.
ಇವರು ಮಲ್ಪೆಯ ಸತೀಶ್ ಶೆಟ್ಟಿ ಎಂಬವರ ‘ಶ್ರೀದೇವಿ ಚಾಮುಂಡೇಶ್ವರಿ’ ಮೀನುಗಾರಿಕಾ ಬೋಟಿನಲ್ಲಿ ಕೇಶವ, ಉಮೇಶ, ರಾಜಕುಮಾರ ಹಾಗೂ ಸಿ.ಧನಶೇಖರ ಎಂಬವರೊಂದಿಗೆ ಡಿ.21ರ ಅಪರಾಹ್ನ 3:30ಕ್ಕೆ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆಂದು ತೆರಳಿದ್ದರು.
ಸಂಜೆ 7:30ರ ಸುಮಾರಿಗೆ ದಡದಿಂದ 27 ಮಾರು ದೂರದ ಆಳಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಸಮುದ್ರದಲ್ಲಿ ತುಫಾನ್ ಜಾಸ್ತಿಯಾಗಿದೆ. ಗಾಳಿ ರಭಸದಿಂದ ಬೀಸಿದಾಗ ಬೋಟು ವಾಲಿದಂತಾಗಿ ಬೋಟಿನೊಳಗಿದ್ದ ಜಯಪ್ರಕಾಶ್ ತಮಿಳುನಾಡು ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದಿದ್ದರು. ಅವರನ್ನು ರಕ್ಷಿಸಲು ಉಳಿದವರು ಪ್ರಯತ್ನಿಸುತಿದ್ದಂತೆಯೇ ನೀರಿನಲ್ಲಿ ನಾಪತ್ತೆಯಾಗಿದ್ದರು.
ಬಳಿಕ ಬೋಟಿನವರು ಇತರ ಬೋಟುಗಳೊಂದಿಗೆ ಸೇರಿ ಸಮುದ್ರದಲ್ಲಿ ಹುಡುಕಾಡಿದರೂ ಪತ್ತೆಯಾಗದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fishermen goes missing while fishing in ocean in Malpe, Udupi. The missing person is said to Jayaprakash from Tamilnadu.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am