ಬ್ರೇಕಿಂಗ್ ನ್ಯೂಸ್
24-12-20 10:40 pm Mangaluru Correspondent ಕರಾವಳಿ
ಮಲ್ಪೆ, ಡಿ.24: ಆಳಸಮುದ್ರ ಮೀನುಗಾರಿಕೆ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೀನುಗಾರರೊಬ್ಬರು ನಾಪತ್ತೆಯಾದ ಪ್ರಕರಣ ಮಲ್ಪೆ ಬಳಿಯ ಸಮುದ್ರದಲ್ಲಿ ಘಟಿಸಿದೆ. ನಾಪತ್ತೆಯಾದ ಮೀನುಗಾರರನ್ನು ತಮಿಳುನಾಡಿನ ಜಯಪ್ರಕಾಶ್ (35) ಎಂದು ಗುರುತಿಸಲಾಗಿದೆ.
ಇವರು ಮಲ್ಪೆಯ ಸತೀಶ್ ಶೆಟ್ಟಿ ಎಂಬವರ ‘ಶ್ರೀದೇವಿ ಚಾಮುಂಡೇಶ್ವರಿ’ ಮೀನುಗಾರಿಕಾ ಬೋಟಿನಲ್ಲಿ ಕೇಶವ, ಉಮೇಶ, ರಾಜಕುಮಾರ ಹಾಗೂ ಸಿ.ಧನಶೇಖರ ಎಂಬವರೊಂದಿಗೆ ಡಿ.21ರ ಅಪರಾಹ್ನ 3:30ಕ್ಕೆ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆಂದು ತೆರಳಿದ್ದರು.
ಸಂಜೆ 7:30ರ ಸುಮಾರಿಗೆ ದಡದಿಂದ 27 ಮಾರು ದೂರದ ಆಳಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಸಮುದ್ರದಲ್ಲಿ ತುಫಾನ್ ಜಾಸ್ತಿಯಾಗಿದೆ. ಗಾಳಿ ರಭಸದಿಂದ ಬೀಸಿದಾಗ ಬೋಟು ವಾಲಿದಂತಾಗಿ ಬೋಟಿನೊಳಗಿದ್ದ ಜಯಪ್ರಕಾಶ್ ತಮಿಳುನಾಡು ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದಿದ್ದರು. ಅವರನ್ನು ರಕ್ಷಿಸಲು ಉಳಿದವರು ಪ್ರಯತ್ನಿಸುತಿದ್ದಂತೆಯೇ ನೀರಿನಲ್ಲಿ ನಾಪತ್ತೆಯಾಗಿದ್ದರು.
ಬಳಿಕ ಬೋಟಿನವರು ಇತರ ಬೋಟುಗಳೊಂದಿಗೆ ಸೇರಿ ಸಮುದ್ರದಲ್ಲಿ ಹುಡುಕಾಡಿದರೂ ಪತ್ತೆಯಾಗದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fishermen goes missing while fishing in ocean in Malpe, Udupi. The missing person is said to Jayaprakash from Tamilnadu.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am