ಬ್ರೇಕಿಂಗ್ ನ್ಯೂಸ್
24-12-20 10:40 pm Mangaluru Correspondent ಕರಾವಳಿ
ಮಲ್ಪೆ, ಡಿ.24: ಆಳಸಮುದ್ರ ಮೀನುಗಾರಿಕೆ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೀನುಗಾರರೊಬ್ಬರು ನಾಪತ್ತೆಯಾದ ಪ್ರಕರಣ ಮಲ್ಪೆ ಬಳಿಯ ಸಮುದ್ರದಲ್ಲಿ ಘಟಿಸಿದೆ. ನಾಪತ್ತೆಯಾದ ಮೀನುಗಾರರನ್ನು ತಮಿಳುನಾಡಿನ ಜಯಪ್ರಕಾಶ್ (35) ಎಂದು ಗುರುತಿಸಲಾಗಿದೆ.
ಇವರು ಮಲ್ಪೆಯ ಸತೀಶ್ ಶೆಟ್ಟಿ ಎಂಬವರ ‘ಶ್ರೀದೇವಿ ಚಾಮುಂಡೇಶ್ವರಿ’ ಮೀನುಗಾರಿಕಾ ಬೋಟಿನಲ್ಲಿ ಕೇಶವ, ಉಮೇಶ, ರಾಜಕುಮಾರ ಹಾಗೂ ಸಿ.ಧನಶೇಖರ ಎಂಬವರೊಂದಿಗೆ ಡಿ.21ರ ಅಪರಾಹ್ನ 3:30ಕ್ಕೆ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆಂದು ತೆರಳಿದ್ದರು.
ಸಂಜೆ 7:30ರ ಸುಮಾರಿಗೆ ದಡದಿಂದ 27 ಮಾರು ದೂರದ ಆಳಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಸಮುದ್ರದಲ್ಲಿ ತುಫಾನ್ ಜಾಸ್ತಿಯಾಗಿದೆ. ಗಾಳಿ ರಭಸದಿಂದ ಬೀಸಿದಾಗ ಬೋಟು ವಾಲಿದಂತಾಗಿ ಬೋಟಿನೊಳಗಿದ್ದ ಜಯಪ್ರಕಾಶ್ ತಮಿಳುನಾಡು ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದಿದ್ದರು. ಅವರನ್ನು ರಕ್ಷಿಸಲು ಉಳಿದವರು ಪ್ರಯತ್ನಿಸುತಿದ್ದಂತೆಯೇ ನೀರಿನಲ್ಲಿ ನಾಪತ್ತೆಯಾಗಿದ್ದರು.
ಬಳಿಕ ಬೋಟಿನವರು ಇತರ ಬೋಟುಗಳೊಂದಿಗೆ ಸೇರಿ ಸಮುದ್ರದಲ್ಲಿ ಹುಡುಕಾಡಿದರೂ ಪತ್ತೆಯಾಗದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fishermen goes missing while fishing in ocean in Malpe, Udupi. The missing person is said to Jayaprakash from Tamilnadu.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am