ಬ್ರೇಕಿಂಗ್ ನ್ಯೂಸ್
24-12-20 10:40 pm Mangaluru Correspondent ಕರಾವಳಿ
ಮಲ್ಪೆ, ಡಿ.24: ಆಳಸಮುದ್ರ ಮೀನುಗಾರಿಕೆ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೀನುಗಾರರೊಬ್ಬರು ನಾಪತ್ತೆಯಾದ ಪ್ರಕರಣ ಮಲ್ಪೆ ಬಳಿಯ ಸಮುದ್ರದಲ್ಲಿ ಘಟಿಸಿದೆ. ನಾಪತ್ತೆಯಾದ ಮೀನುಗಾರರನ್ನು ತಮಿಳುನಾಡಿನ ಜಯಪ್ರಕಾಶ್ (35) ಎಂದು ಗುರುತಿಸಲಾಗಿದೆ.
ಇವರು ಮಲ್ಪೆಯ ಸತೀಶ್ ಶೆಟ್ಟಿ ಎಂಬವರ ‘ಶ್ರೀದೇವಿ ಚಾಮುಂಡೇಶ್ವರಿ’ ಮೀನುಗಾರಿಕಾ ಬೋಟಿನಲ್ಲಿ ಕೇಶವ, ಉಮೇಶ, ರಾಜಕುಮಾರ ಹಾಗೂ ಸಿ.ಧನಶೇಖರ ಎಂಬವರೊಂದಿಗೆ ಡಿ.21ರ ಅಪರಾಹ್ನ 3:30ಕ್ಕೆ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆಂದು ತೆರಳಿದ್ದರು.
ಸಂಜೆ 7:30ರ ಸುಮಾರಿಗೆ ದಡದಿಂದ 27 ಮಾರು ದೂರದ ಆಳಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಸಮುದ್ರದಲ್ಲಿ ತುಫಾನ್ ಜಾಸ್ತಿಯಾಗಿದೆ. ಗಾಳಿ ರಭಸದಿಂದ ಬೀಸಿದಾಗ ಬೋಟು ವಾಲಿದಂತಾಗಿ ಬೋಟಿನೊಳಗಿದ್ದ ಜಯಪ್ರಕಾಶ್ ತಮಿಳುನಾಡು ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದಿದ್ದರು. ಅವರನ್ನು ರಕ್ಷಿಸಲು ಉಳಿದವರು ಪ್ರಯತ್ನಿಸುತಿದ್ದಂತೆಯೇ ನೀರಿನಲ್ಲಿ ನಾಪತ್ತೆಯಾಗಿದ್ದರು.
ಬಳಿಕ ಬೋಟಿನವರು ಇತರ ಬೋಟುಗಳೊಂದಿಗೆ ಸೇರಿ ಸಮುದ್ರದಲ್ಲಿ ಹುಡುಕಾಡಿದರೂ ಪತ್ತೆಯಾಗದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fishermen goes missing while fishing in ocean in Malpe, Udupi. The missing person is said to Jayaprakash from Tamilnadu.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 03:57 pm
Mangalore Correspondent
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm