ಬ್ರೇಕಿಂಗ್ ನ್ಯೂಸ್
24-12-20 10:40 pm Mangaluru Correspondent ಕರಾವಳಿ
ಮಲ್ಪೆ, ಡಿ.24: ಆಳಸಮುದ್ರ ಮೀನುಗಾರಿಕೆ ವೇಳೆ ಆಕಸ್ಮಿಕವಾಗಿ ನೀರಿಗೆ ಬಿದ್ದು ಮೀನುಗಾರರೊಬ್ಬರು ನಾಪತ್ತೆಯಾದ ಪ್ರಕರಣ ಮಲ್ಪೆ ಬಳಿಯ ಸಮುದ್ರದಲ್ಲಿ ಘಟಿಸಿದೆ. ನಾಪತ್ತೆಯಾದ ಮೀನುಗಾರರನ್ನು ತಮಿಳುನಾಡಿನ ಜಯಪ್ರಕಾಶ್ (35) ಎಂದು ಗುರುತಿಸಲಾಗಿದೆ.
ಇವರು ಮಲ್ಪೆಯ ಸತೀಶ್ ಶೆಟ್ಟಿ ಎಂಬವರ ‘ಶ್ರೀದೇವಿ ಚಾಮುಂಡೇಶ್ವರಿ’ ಮೀನುಗಾರಿಕಾ ಬೋಟಿನಲ್ಲಿ ಕೇಶವ, ಉಮೇಶ, ರಾಜಕುಮಾರ ಹಾಗೂ ಸಿ.ಧನಶೇಖರ ಎಂಬವರೊಂದಿಗೆ ಡಿ.21ರ ಅಪರಾಹ್ನ 3:30ಕ್ಕೆ ಮಲ್ಪೆ ಬಂದರಿನಿಂದ ಮೀನುಗಾರಿಕೆಗೆಂದು ತೆರಳಿದ್ದರು.
ಸಂಜೆ 7:30ರ ಸುಮಾರಿಗೆ ದಡದಿಂದ 27 ಮಾರು ದೂರದ ಆಳಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವಾಗ ಸಮುದ್ರದಲ್ಲಿ ತುಫಾನ್ ಜಾಸ್ತಿಯಾಗಿದೆ. ಗಾಳಿ ರಭಸದಿಂದ ಬೀಸಿದಾಗ ಬೋಟು ವಾಲಿದಂತಾಗಿ ಬೋಟಿನೊಳಗಿದ್ದ ಜಯಪ್ರಕಾಶ್ ತಮಿಳುನಾಡು ಆಕಸ್ಮಿಕವಾಗಿ ಸಮುದ್ರದ ನೀರಿಗೆ ಬಿದ್ದಿದ್ದರು. ಅವರನ್ನು ರಕ್ಷಿಸಲು ಉಳಿದವರು ಪ್ರಯತ್ನಿಸುತಿದ್ದಂತೆಯೇ ನೀರಿನಲ್ಲಿ ನಾಪತ್ತೆಯಾಗಿದ್ದರು.
ಬಳಿಕ ಬೋಟಿನವರು ಇತರ ಬೋಟುಗಳೊಂದಿಗೆ ಸೇರಿ ಸಮುದ್ರದಲ್ಲಿ ಹುಡುಕಾಡಿದರೂ ಪತ್ತೆಯಾಗದೇ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Fishermen goes missing while fishing in ocean in Malpe, Udupi. The missing person is said to Jayaprakash from Tamilnadu.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm