ಬ್ರೇಕಿಂಗ್ ನ್ಯೂಸ್
24-12-20 10:49 pm Mangaluru Correspondent ಕರಾವಳಿ
ಮಂಗಳೂರು, ಡಿ. 24: ಬ್ರಿಟನ್ ಮೂಲದ ರೂಪಾಂತರಿ ವೈರಸ್ ಕರಾವಳಿಯಲ್ಲಿ ಹುಟ್ಟಿಸಿದ್ದ ಆತಂಕವನ್ನು ಆರೋಗ್ಯ ಇಲಾಖೆ ದೂರ ಮಾಡಿಸಿದೆ. ಡಿ.7ರ ಬಳಿಕ ದಕ್ಷಿಣ ಕನ್ನಡ ಜಿಲ್ಲೆಗೆ 66 ಜನ ಬ್ರಿಟನ್ ನಿಂದ ಬಂದಿದ್ದರು. ಎಲ್ಲರನ್ನೂ ಆರೋಗ್ಯ ಇಲಾಖೆ ವತಿಯಿಂದ ಪರೀಕ್ಷೆಗೆ ಒಳಪಡಿಸಿದ್ದು 66 ಮಂದಿಯೂ ನೆಗೆಟಿವ್ ಆಗಿದ್ದಾರೆ.
ಬುಧವಾರ 47 ಮಂದಿಯನ್ನು ಪರೀಕ್ಷೆಗೆ ಒಳಪಡಿಸಿದ್ದು 41 ಮಂದಿಯ ವರದಿ ಬಂದಿತ್ತು. ಅವು ನೆಗೆಟಿವ್ ಆಗಿತ್ತು. ಉಳಿದವರನ್ನು ಗುರುವಾರ ಆರ್ ಟಿಪಿಸಿಆರ್ ಪರೀಕ್ಷೆ ನಡೆಸಲಾಗಿದ್ದು ಎಲ್ಲರೂ ಕೋವಿಡ್ ನೆಗೆಟಿವ್ ಆಗಿದ್ದಾರೆ ಎಂದು ಜಿಲ್ಲಾ ಆರೋಗ್ಯಧಿಕಾರಿ ಡಾ.ರಾಮಚಂದ್ರ ಬಾಯರಿ ಹೇಳಿದ್ದಾರೆ.

66 ಮಂದಿಯ ಪೈಕಿ ಹಲವರು ತಾಯ್ನಾಡಿಗೆ ಬಂದು ಹತ್ತು ದಿನ ಕಳೆದಿತ್ತು. ಎರಡು ದಿನಗಳ ಹಿಂದೆ 15 ಮಂದಿಯಷ್ಟೆ ಇಂಗ್ಲೆಂಡ್ ನಿಂದ ಬಂದಿದ್ದರು. ಅವರು ಸೇರಿದಂತೆ ಈ ಹಿಂದೆ ಬಂದಿದ್ದವರನ್ನೂ ಪರೀಕ್ಷೆ ನಡೆಸಲಾಗಿದೆ. 66 ಮಂದಿಯಲ್ಲಿ ಮೂವರು ಜಿಲ್ಲೆಗೆ ಆಗಮಿಸಿ ಬ್ರಿಟನ್ ಗೆ ಮರಳಿದ್ದಾರೆ. ಇಬ್ಬರು ಬೆಂಗಳೂರಿನಲ್ಲಿದ್ದು ಅಲ್ಲಿಯೇ ಪರೀಕ್ಷೆಗೆ ಒಳಗಾಗಿದ್ದಾರೆ.
ವರದಿ ನೆಗೆಟಿವ್ ಬಂದಿರುವ ಕಾರಣ ಇನ್ನು ಕ್ವಾರಂಟೈನ್ ಆಗುವ ಅವಶ್ಯಕತೆಯಿಲ್ಲ. ಎರಡು ದಿನಗಳ ಹಿಂದೆ ಬಂದವರು ಮಾತ್ರ ಏಳು ದಿನಗಳ ಕಾಲ ಸ್ವಯಂ ಕ್ವಾರಂಟೈನ್ ಆಗುವಂತೆ ಸೂಚಿಸಲಾಗಿದೆ. ಇದರೊಂದಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಬ್ರಿಟನ್ ವೈರಸ್ ಆತಂಕ ತರುವ ಸಾಧ್ಯತೆ ಕಡಿಮೆ ಎಂದು ಆರೋಗ್ಯ ಅಧಿಕಾರಿ ಹೇಳಿದ್ದಾರೆ.
28-10-25 10:03 pm
Bangalore Correspondent
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 03:57 pm
Mangalore Correspondent
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
ಸ್ಪೀಕರ್ ಕೊಠಡಿ- ಶಾಸಕರ ಭವನ ನವೀಕರಣ ನೆಪದಲ್ಲಿ ಭಾರೀ...
28-10-25 03:36 pm
ಲಾರಿ ಧಾವಂತಕ್ಕೆ ಹೆದ್ದಾರಿ ದಾಟುತ್ತಿದ್ದ ಪಾದಚಾರಿ ಬ...
27-10-25 11:01 pm
29-10-25 02:53 pm
Mangalore Correspondent
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm
ಕೋಟಿ ರೂ. ಚೀಟಿ ವ್ಯವಹಾರ ಇದೆ, ಹಣ ಸಾಲ ಕೊಟ್ಟರೆ ದುಪ...
27-10-25 05:29 pm
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm