ಬ್ರೇಕಿಂಗ್ ನ್ಯೂಸ್
13-08-25 10:37 am Mangalore Correspondent ಕರಾವಳಿ
ಬೆಳ್ತಂಗಡಿ, ಆ.13 : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪ ಕುರಿತಂತೆ ಇದೀಗ ರಾಷ್ಟ್ರೀಯ ಮಾನವ ಹಕ್ಕಗಳ ಆಯೋಗವೂ ಎಂಟ್ರಿಯಾಗಿದ್ದು ತನಿಖೆ ಆರಂಭಿಸಿದೆ. ಧರ್ಮಸ್ಥಳಕ್ಕೆ ಆಗಮಿಸಿದ ನಾಲ್ವರು ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಂಗಳವಾರ ತನಿಖೆ ಆರಂಭಿಸಿದೆ.
ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ, ಧರ್ಮಸ್ಥಳದ ದೇವಾಲಯದ ಆವರಣ, ಗ್ರಾಮ ಪಂಚಾಯಿತಿ ಕಚೇರಿ, ಸ್ಥಳೀಯ ಪೊಲೀಸ್ ಠಾಣೆ ಕಚೇರಿ, SIT ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ತನಿಖೆ ಪರಿಶೀಲನೆ ನಡೆಸಿತು.





ಮಾನವ ಹಕ್ಕುಗಳ ಆಯೋಗದ ಹಿರಿಯ ಪೊಲೀಸ್ ಅಧೀಕ್ಷಕ ಯುವರಾಜ್, ಡಿವೈಎಸ್ಪಿ ರವಿ ಸಿಂಗ್ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಧರ್ಮಸ್ಥಳಕ್ಕೆ ಬಂದಿದ್ದು ಮಾಹಿತಿ ಕಲೆಹಾಕುತ್ತಿದೆ. ದಶಕಗಳ ಕಾಲದ ಅಸಹಜ ಸಾವಿನ ಪ್ರಕರಣಗಳ ದಾಖಲೆಗಳನ್ನು ಸಂಗ್ರಹಿಸಿದೆ. ಪೌರ ಕಾರ್ಮಿಕರು ಮತ್ತಿತರ ಸಂಬಂಧಿತ ವ್ಯಕ್ತಿಗಳಿಂದಲೂ ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇವರ ತನಿಖೆ ನಾಲ್ಕೈದು ದಿನಗಳ ಕಾಲ ನಡೆಯುವ ನಿರೀಕ್ಷೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶವ ಶೋಧ ಕಾರ್ಯಾಚರಣೆ ನಡೆಯುವಲ್ಲಿಗೆ ಬಂದು ಎಸ್ಐಟಿ ತಂಡದ ಬಳಿಯಿಂದಲೂ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ದೇಶಾದ್ಯಂತ ಸುದ್ದಿಯಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರು ತನಿಖೆ ಆರಂಭಿಸಿದ್ದಾರೆ ಎನ್ನಲಾಗುತ್ತಿದೆ.
The National Human Rights Commission (NHRC) has officially intervened in the sensational case involving allegations of hundreds of bodies being buried in Dharmasthala, initiating a formal investigation.
23-10-25 03:42 pm
HK News Desk
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
ಸಿಎಂ ಸ್ಥಾನಕ್ಕೆ ಸತೀಶ್ ಜಾರಕಿಹೊಳಿ ಅರ್ಹ ವ್ಯಕ್ತಿ ;...
22-10-25 08:12 pm
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
23-10-25 03:39 pm
HK News Desk
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
23-10-25 10:52 pm
Mangalore Correspondent
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
ಜಾನುವಾರು ಸಾಗಾಟಕ್ಕೆ ಪೊಲೀಸರ ತಡೆ ; ಲಾರಿಯಿಂದ ಹಗ್ಗ...
22-10-25 09:55 pm
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
24-10-25 10:07 am
Mangalore Correspondent
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm