ಬ್ರೇಕಿಂಗ್ ನ್ಯೂಸ್
13-08-25 10:37 am Mangalore Correspondent ಕರಾವಳಿ
ಬೆಳ್ತಂಗಡಿ, ಆ.13 : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತು ಹಾಕಿರುವ ಆರೋಪ ಕುರಿತಂತೆ ಇದೀಗ ರಾಷ್ಟ್ರೀಯ ಮಾನವ ಹಕ್ಕಗಳ ಆಯೋಗವೂ ಎಂಟ್ರಿಯಾಗಿದ್ದು ತನಿಖೆ ಆರಂಭಿಸಿದೆ. ಧರ್ಮಸ್ಥಳಕ್ಕೆ ಆಗಮಿಸಿದ ನಾಲ್ವರು ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ಮಂಗಳವಾರ ತನಿಖೆ ಆರಂಭಿಸಿದೆ.
ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ಆಯೋಗ, ಧರ್ಮಸ್ಥಳದ ದೇವಾಲಯದ ಆವರಣ, ಗ್ರಾಮ ಪಂಚಾಯಿತಿ ಕಚೇರಿ, ಸ್ಥಳೀಯ ಪೊಲೀಸ್ ಠಾಣೆ ಕಚೇರಿ, SIT ಸೇರಿದಂತೆ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ತನಿಖೆ ಪರಿಶೀಲನೆ ನಡೆಸಿತು.





ಮಾನವ ಹಕ್ಕುಗಳ ಆಯೋಗದ ಹಿರಿಯ ಪೊಲೀಸ್ ಅಧೀಕ್ಷಕ ಯುವರಾಜ್, ಡಿವೈಎಸ್ಪಿ ರವಿ ಸಿಂಗ್ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಧರ್ಮಸ್ಥಳಕ್ಕೆ ಬಂದಿದ್ದು ಮಾಹಿತಿ ಕಲೆಹಾಕುತ್ತಿದೆ. ದಶಕಗಳ ಕಾಲದ ಅಸಹಜ ಸಾವಿನ ಪ್ರಕರಣಗಳ ದಾಖಲೆಗಳನ್ನು ಸಂಗ್ರಹಿಸಿದೆ. ಪೌರ ಕಾರ್ಮಿಕರು ಮತ್ತಿತರ ಸಂಬಂಧಿತ ವ್ಯಕ್ತಿಗಳಿಂದಲೂ ಹೇಳಿಕೆಗಳನ್ನು ಪಡೆಯುತ್ತಿದ್ದಾರೆ. ಇವರ ತನಿಖೆ ನಾಲ್ಕೈದು ದಿನಗಳ ಕಾಲ ನಡೆಯುವ ನಿರೀಕ್ಷೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶವ ಶೋಧ ಕಾರ್ಯಾಚರಣೆ ನಡೆಯುವಲ್ಲಿಗೆ ಬಂದು ಎಸ್ಐಟಿ ತಂಡದ ಬಳಿಯಿಂದಲೂ ಅಧಿಕಾರಿಗಳು ಮಾಹಿತಿ ಪಡೆದಿದ್ದಾರೆ. ದೇಶಾದ್ಯಂತ ಸುದ್ದಿಯಾಗಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಸದಸ್ಯರು ತನಿಖೆ ಆರಂಭಿಸಿದ್ದಾರೆ ಎನ್ನಲಾಗುತ್ತಿದೆ.
The National Human Rights Commission (NHRC) has officially intervened in the sensational case involving allegations of hundreds of bodies being buried in Dharmasthala, initiating a formal investigation.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm