ಬ್ರೇಕಿಂಗ್ ನ್ಯೂಸ್
14-08-25 10:29 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.14 : ಧರ್ಮಸ್ಥಳದಲ್ಲಿ ಶವ ಶೋಧ ಕಾರ್ಯಾಚರಣೆ 15ನೇ ದಿನವೂ ಮುಂದುವರಿದಿದ್ದು ನೇತ್ರಾವತಿ ಸ್ನಾನಘಟ್ಟ, ಬಂಗ್ಲೆಗುಡ್ಡೆ, ಕಲ್ಲೇರಿ ಕಾಡಿನ ಬಳಿಕ ದ್ವಾರಕಾಶ್ರಮದ ಬಳಿ ಶೋಧ ಕಾರ್ಯ ನಡೆಸಲಾಗಿದೆ. ಇಲ್ಲಿ 17ನೇ ಪಾಯಿಂಟ್ ಗುರುತಿಸಿ ಶೋಧಕ್ಕಾಗಿ ಅಗೆದಿದ್ದು ಅಲ್ಲಿ ಯಾವುದೇ ಸಾಕ್ಷ್ಯ ಸಿಕ್ಕಿಲ್ಲ.
13ನೇ ಸ್ಥಳದಲ್ಲಿ ಹಲವು ಹೆಣ ಹೂತಿದ್ದಾಗಿ ದೂರುದಾರ ಹೇಳಿದ್ದ. ಹೀಗಾಗಿ ಎರಡು ದಿನ ಕಾರ್ಯಾಚರಣೆ ನಡೆಸಿದ್ದು ಅಲ್ಲಿ ಶೋಧ ನಡೆಸಿದರೂ ಯಾವುದೇ ಕುರುಹು ಸಿಕ್ಕಿರಲಿಲ್ಲ. ಅಲ್ಲಿ ಎರಡು ದಿನಗಳ ಕಾಲ 18 ಅಡಿ ಆಳಕ್ಕೆ, ಮತ್ತೊಂದು ಕಡೆ 13 ಅಡಿ ಅಗಲಕ್ಕೆ ಅಗೆಯಲಾದರೂ, ಕುರುಹು ಪತ್ತೆಯಾಗಿಲ್ಲ. ಈ ನಡುವೆ ಇಬ್ಬರು ಸಾಕ್ಷಿದಾರರು ಮುಂದೆ ಬಂದಿದ್ದು, 13ನೇ ಜಾಗದಲ್ಲಿ ಶವ ಹೂತಿದ್ದನ್ನು ನಾವೂ ನೋಡಿದ್ದೇವೆ ಎಂದು ಸ್ಥಳೀಯರಾದ ತುಕಾರಾಮ ಗೌಡ ಹಾಗೂ ಪುರಂದರ ಗೌಡ ಹೇಳಿದ್ದಾರೆ.
ಎಸ್ ಐಟಿಗೆ ದೂರು ಕೊಡಲಾಗಿದೆ. ಅವರು ತನಿಖೆ ನಡೆಸಿದ್ರೆ ನಾವು ಎಲ್ಲಾ ಸಾಕ್ಷಿ ಹೇಳಲು ಸಿದ್ಧ ಎಂದು ಈ ಇಬ್ಬರು ತಿಳಿಸಿದ್ದಾರೆ. ನೇತ್ರಾವತಿ ನದಿ ತಡದಲ್ಲಿ ಶವ ಹೂತಿರುವ ಪ್ರಕರಣದಲ್ಲಿ ಒಬ್ಬ ಅಧಿಕಾರಿಯ ಪಾತ್ರವೂ ಇದೆ, ಅದನ್ನು ಎಸ್ ಐಟಿ ಬಳಿ ಹೇಳುತ್ತೇವೆ. ಅಂಬಾಸಿಡರ್ ಕಾರಿನ ಡಿಕ್ಕಿಯಿಂದ ಹೆಣ ತೆಗೆದು ಸಂಜೆ 4-5 ಗಂಟೆಯ ವೇಳೆಗೆ ಕದ್ದು ಮುಚ್ಚಿ ಹೆಣ ಹೂತಿದ್ದನ್ನು ನಾನು ನೋಡಿದ್ದೇನೆ ಎಂದು ಪುರಂದರ ಗೌಡ ಹೇಳಿದ್ದಾರೆ.
ಇದರ ಬಗ್ಗೆ ಭಯದಿಂದ ಇಲ್ಲಿಯವರೆಗೂ ಹೇಳಿರಲಿಲ್ಲ. ಈಗ ಎಸ್ ಐಟಿ ರಚನೆ ಮಾಡಿರುವುದರಿಂದ ಧೈರ್ಯದಿಂದ ಹೇಳಿದ್ದೇವೆ ಎಂದು ಹೇಳಿದ್ದಾರೆ. ಈಗ ಹೆಣದ ಕುರುಹು ಸಿಗದಿರಲು ಆ ಜಾಗ ಅಭಿವೃದ್ಧಿಯಾಗಿರುವುದೇ ಕಾರಣ ಎಂದು ಪುರಂದರಗೌಡ ಹೇಳಿದ್ದಾರೆ. ಭಾರಿ ಮಳೆ ಬಂದು ಪ್ರವಾಹ ಆದ ಕಾರಣ, ಅಣೆಕಟ್ಟು ಕೆಲಸದ ಕಾರಣದಿಂದಾಗಿಯೂ ಆ ಜಾಗದ ವ್ಯತ್ಯಾಸ ಆಗಿದೆ ಎಂದು ಪುರಂದರ ಗೌಡ ಹೇಳಿದ್ದಾರೆ.
The search operation for alleged buried bodies in Dharmasthala entered its 15th day, with Special Investigation Team (SIT) officials shifting their focus to the area near Dwarkashrama after earlier digs at Netravati bathing ghat, Banglegudde, and Kalleri forest yielded no results.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am