ಬ್ರೇಕಿಂಗ್ ನ್ಯೂಸ್
16-08-25 08:26 pm Mangalore Correspondent ಕರಾವಳಿ
ಮಂಗಳೂರು, ಆ.16 : ನಗರ ಹೊರವಲಯದ ಕಾವೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ ನೆಪದಲ್ಲಿ ಡಿ.ಜೆ. ಬಳಕೆ ಮಾಡಲಾಗಿದ್ದು, ಕಾವೂರು ಪೊಲೀಸರು ಮಧ್ಯಪ್ರವೇಶಿಸಿ ಡಿ.ಜೆ. ಸ್ಥಗಿತಗೊಳಿಸಿದ್ದಾರೆ. ಅಲ್ಲದೆ, ಕಾರ್ಯಕ್ರಮದ ಆಯೋಜಕರು, ಸಂಘಟಕರ ವಿರುದ್ಧ ಕೇಸು ದಾಖಲಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಉತ್ಸವ ಹಾಗೂ ಮೆರವಣಿಗೆ ಹಿನ್ನೆಲೆಯಲ್ಲಿ ಡಿಜೆ ಬಳಕೆ ಮಾಡದಂತೆ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾರ್ಗಸೂಚಿ ಬಿಡುಗಡೆ ಮಾಡಿದ್ದರು. ಆದರೂ ಕಾವೂರಿನ ಉರುಂದಾಡಿಗುಡ್ಡೆಯಲ್ಲಿ ನಡೆದ ಮೆರವಣಿಗೆಯಲ್ಲಿ ಡಿ.ಜೆ. ಬಳಕೆ ಮಾಡಿದ್ದು ಸಾರ್ವಜನಿಕರ ಮಾಹಿತಿ ಹಿನ್ನೆಲೆಯಲ್ಲಿ ಕಾವೂರು ಪೊಲೀಸರು ಮಧ್ಯಪ್ರವೇಶಿಸಿ ಡಿ.ಜೆ. ಸ್ಥಗಿತಗೊಳಿಸಿದ್ದಾರೆ.
ಅಲ್ಲದೆ, ಡಿಜೆಗೆ ಬಳಸಿರುವ ಉಪಕರಣಗಳನ್ನು ಮುಟ್ಟುಗೋಲು ಹಾಕಿದ್ದಾರೆ. ಇದು ಮಾತ್ರವಲ್ಲದೆ ಜನ್ಮಾಷ್ಟಮಿ ಕಾರ್ಯಕ್ರಮದ ಆಯೋಜಕರು ಹಾಗೂ ಡಿ.ಜೆ. ಸಂಗೀತ ಟ್ಯಾಬ್ಲೋ ವ್ಯವಸ್ಥೆ ಮಾಡಿದ ಸಂಘಟಕರ ಮೇಲೂ ಕಾವೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರಾತ್ರಿ 11 ಗಂಟೆ ನಂತರ ಮೆರವಣಿಗೆ ನಡೆಸಬಾರದು, ಅದರ ಒಳಗಡೆ ಉತ್ಸವ ನಿಲ್ಲಿಸಬೇಕು. ಜೊತೆಗೆ ಡಿಜೆ ಹಾಕಿ ಕುಣಿಯುವುದು, ಕುಡಿದು ತೂರಾಡುವುದು ಇತ್ಯಾದಿ ಮಾಡಬಾರದು ಎಂದು ಮಾರ್ಗಸೂಚಿ ನೀಡಲಾಗಿತ್ತು.
Despite a clear ban on the use of DJ music during public festivals, organizers of the Mosaru Kudike celebration in Kavoor allegedly used loud DJ systems, prompting swift police intervention. The Kavoor Police seized sound equipment and have filed a case against the event organizers.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm