ಬ್ರೇಕಿಂಗ್ ನ್ಯೂಸ್
16-08-25 08:26 pm Mangalore Correspondent ಕರಾವಳಿ
ಮಂಗಳೂರು, ಆ.16 : ನಗರ ಹೊರವಲಯದ ಕಾವೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ ನೆಪದಲ್ಲಿ ಡಿ.ಜೆ. ಬಳಕೆ ಮಾಡಲಾಗಿದ್ದು, ಕಾವೂರು ಪೊಲೀಸರು ಮಧ್ಯಪ್ರವೇಶಿಸಿ ಡಿ.ಜೆ. ಸ್ಥಗಿತಗೊಳಿಸಿದ್ದಾರೆ. ಅಲ್ಲದೆ, ಕಾರ್ಯಕ್ರಮದ ಆಯೋಜಕರು, ಸಂಘಟಕರ ವಿರುದ್ಧ ಕೇಸು ದಾಖಲಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಉತ್ಸವ ಹಾಗೂ ಮೆರವಣಿಗೆ ಹಿನ್ನೆಲೆಯಲ್ಲಿ ಡಿಜೆ ಬಳಕೆ ಮಾಡದಂತೆ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾರ್ಗಸೂಚಿ ಬಿಡುಗಡೆ ಮಾಡಿದ್ದರು. ಆದರೂ ಕಾವೂರಿನ ಉರುಂದಾಡಿಗುಡ್ಡೆಯಲ್ಲಿ ನಡೆದ ಮೆರವಣಿಗೆಯಲ್ಲಿ ಡಿ.ಜೆ. ಬಳಕೆ ಮಾಡಿದ್ದು ಸಾರ್ವಜನಿಕರ ಮಾಹಿತಿ ಹಿನ್ನೆಲೆಯಲ್ಲಿ ಕಾವೂರು ಪೊಲೀಸರು ಮಧ್ಯಪ್ರವೇಶಿಸಿ ಡಿ.ಜೆ. ಸ್ಥಗಿತಗೊಳಿಸಿದ್ದಾರೆ.
ಅಲ್ಲದೆ, ಡಿಜೆಗೆ ಬಳಸಿರುವ ಉಪಕರಣಗಳನ್ನು ಮುಟ್ಟುಗೋಲು ಹಾಕಿದ್ದಾರೆ. ಇದು ಮಾತ್ರವಲ್ಲದೆ ಜನ್ಮಾಷ್ಟಮಿ ಕಾರ್ಯಕ್ರಮದ ಆಯೋಜಕರು ಹಾಗೂ ಡಿ.ಜೆ. ಸಂಗೀತ ಟ್ಯಾಬ್ಲೋ ವ್ಯವಸ್ಥೆ ಮಾಡಿದ ಸಂಘಟಕರ ಮೇಲೂ ಕಾವೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರಾತ್ರಿ 11 ಗಂಟೆ ನಂತರ ಮೆರವಣಿಗೆ ನಡೆಸಬಾರದು, ಅದರ ಒಳಗಡೆ ಉತ್ಸವ ನಿಲ್ಲಿಸಬೇಕು. ಜೊತೆಗೆ ಡಿಜೆ ಹಾಕಿ ಕುಣಿಯುವುದು, ಕುಡಿದು ತೂರಾಡುವುದು ಇತ್ಯಾದಿ ಮಾಡಬಾರದು ಎಂದು ಮಾರ್ಗಸೂಚಿ ನೀಡಲಾಗಿತ್ತು.
Despite a clear ban on the use of DJ music during public festivals, organizers of the Mosaru Kudike celebration in Kavoor allegedly used loud DJ systems, prompting swift police intervention. The Kavoor Police seized sound equipment and have filed a case against the event organizers.
16-08-25 10:03 pm
Bangalore Correspondent
ಸೆ.9ರಂದು ಉಪ ರಾಷ್ಟ್ರಪತಿ ಚುನಾವಣೆ ; ಬಿಹಾರ ರಾಜ್ಯಪ...
16-08-25 09:58 pm
Dharmasthala, Eshwar kandre: ಧರ್ಮಸ್ಥಳ ತಲೆಬುರು...
16-08-25 09:15 pm
BJP, Dharmasthala, DK Shivakumar, SIT Probe:...
16-08-25 08:05 pm
ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾ...
15-08-25 10:29 pm
16-08-25 03:34 pm
HK News Desk
ಕೆಂಪುಕೋಟೆಯಲ್ಲಿ ಸತತ 12ನೇ ಬಾರಿಗೆ ಸ್ವಾತಂತ್ರ್ಯೋತ್...
15-08-25 08:46 pm
ಜಮ್ಮು -ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ: 46 ಜನ ಮೃತ್...
15-08-25 01:32 pm
ಕದನ ವಿರಾಮದಲ್ಲಿ ಪಾಲು ಸಿಗದ್ದಕ್ಕೆ ಭಾರತದ ಸರಕುಗಳಿಗ...
14-08-25 07:24 pm
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
16-08-25 09:19 pm
Mangalore Correspondent
ಕಾವೂರು ಮೊಸರು ಕುಡಿಕೆ ಉತ್ಸವದಲ್ಲಿ ಡಿಜೆ ಬಳಕೆ ; ಸೌ...
16-08-25 08:26 pm
Dharmasthala Panchayat, RTI: 38 ವರ್ಷಗಳಲ್ಲಿ 27...
16-08-25 04:45 pm
Expert PU College Announces ‘Xcelerate 2025’...
15-08-25 09:04 pm
Flag, Oath, and Nation: Expert PU College, Ko...
15-08-25 08:51 pm
16-08-25 10:49 pm
Mangalore Correspondent
Bengaluru Woman Hurls Abuses at Traffic Cops:...
16-08-25 07:06 pm
ಉತ್ತರ ಪ್ರದೇಶದಲ್ಲಿ ಮತ್ತೊಂದು ಮತಾಂತರ ಜಾಲ ; ಹಿಂದು...
16-08-25 11:25 am
Gold Robbery, Mangalore, Kerala: ಕೇರಳದ ಚಿನ್ನದ...
16-08-25 10:20 am
Headline karnataka Impact, Lucky Scheme, Frau...
15-08-25 09:22 pm