ಬ್ರೇಕಿಂಗ್ ನ್ಯೂಸ್
16-08-25 08:26 pm Mangalore Correspondent ಕರಾವಳಿ
ಮಂಗಳೂರು, ಆ.16 : ನಗರ ಹೊರವಲಯದ ಕಾವೂರಿನಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಮೊಸರು ಕುಡಿಕೆ ಉತ್ಸವ ನೆಪದಲ್ಲಿ ಡಿ.ಜೆ. ಬಳಕೆ ಮಾಡಲಾಗಿದ್ದು, ಕಾವೂರು ಪೊಲೀಸರು ಮಧ್ಯಪ್ರವೇಶಿಸಿ ಡಿ.ಜೆ. ಸ್ಥಗಿತಗೊಳಿಸಿದ್ದಾರೆ. ಅಲ್ಲದೆ, ಕಾರ್ಯಕ್ರಮದ ಆಯೋಜಕರು, ಸಂಘಟಕರ ವಿರುದ್ಧ ಕೇಸು ದಾಖಲಿಸಿದ್ದಾರೆ.
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಉತ್ಸವ ಹಾಗೂ ಮೆರವಣಿಗೆ ಹಿನ್ನೆಲೆಯಲ್ಲಿ ಡಿಜೆ ಬಳಕೆ ಮಾಡದಂತೆ ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಮಾರ್ಗಸೂಚಿ ಬಿಡುಗಡೆ ಮಾಡಿದ್ದರು. ಆದರೂ ಕಾವೂರಿನ ಉರುಂದಾಡಿಗುಡ್ಡೆಯಲ್ಲಿ ನಡೆದ ಮೆರವಣಿಗೆಯಲ್ಲಿ ಡಿ.ಜೆ. ಬಳಕೆ ಮಾಡಿದ್ದು ಸಾರ್ವಜನಿಕರ ಮಾಹಿತಿ ಹಿನ್ನೆಲೆಯಲ್ಲಿ ಕಾವೂರು ಪೊಲೀಸರು ಮಧ್ಯಪ್ರವೇಶಿಸಿ ಡಿ.ಜೆ. ಸ್ಥಗಿತಗೊಳಿಸಿದ್ದಾರೆ.
ಅಲ್ಲದೆ, ಡಿಜೆಗೆ ಬಳಸಿರುವ ಉಪಕರಣಗಳನ್ನು ಮುಟ್ಟುಗೋಲು ಹಾಕಿದ್ದಾರೆ. ಇದು ಮಾತ್ರವಲ್ಲದೆ ಜನ್ಮಾಷ್ಟಮಿ ಕಾರ್ಯಕ್ರಮದ ಆಯೋಜಕರು ಹಾಗೂ ಡಿ.ಜೆ. ಸಂಗೀತ ಟ್ಯಾಬ್ಲೋ ವ್ಯವಸ್ಥೆ ಮಾಡಿದ ಸಂಘಟಕರ ಮೇಲೂ ಕಾವೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ರಾತ್ರಿ 11 ಗಂಟೆ ನಂತರ ಮೆರವಣಿಗೆ ನಡೆಸಬಾರದು, ಅದರ ಒಳಗಡೆ ಉತ್ಸವ ನಿಲ್ಲಿಸಬೇಕು. ಜೊತೆಗೆ ಡಿಜೆ ಹಾಕಿ ಕುಣಿಯುವುದು, ಕುಡಿದು ತೂರಾಡುವುದು ಇತ್ಯಾದಿ ಮಾಡಬಾರದು ಎಂದು ಮಾರ್ಗಸೂಚಿ ನೀಡಲಾಗಿತ್ತು.
Despite a clear ban on the use of DJ music during public festivals, organizers of the Mosaru Kudike celebration in Kavoor allegedly used loud DJ systems, prompting swift police intervention. The Kavoor Police seized sound equipment and have filed a case against the event organizers.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm