ಬ್ರೇಕಿಂಗ್ ನ್ಯೂಸ್
16-08-25 09:19 pm Mangalore Correspondent ಕರಾವಳಿ
ಮಂಗಳೂರು, ಆ 16 : ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಯಲಹಂಕದ ಬಿಜೆಪಿ ಶಾಸಕ ಎಸ್ಆರ್ ವಿಶ್ವನಾಥ್ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ನಡೆದಿದೆ.
400ಕ್ಕೂ ಹೆಚ್ಚು ಕಾರುಗಳಲ್ಲಿ ಬಂದ ವಿಶ್ವನಾಥ್ ಅವರಿಗೆ ಧರ್ಮಸ್ಥಳದ ದ್ವಾರಬಾಗಿಲಿನಲ್ಲಿ ಬಿಜೆಪಿ ಕಾರ್ಯಕರ್ತರು ಪುಷ್ಪವೃಷ್ಟಿ ಮಾಡುವ ಮೂಲಕ ಸ್ವಾಗತಿಸಿದರು. ಸುಳ್ಳಿಗೆ ಸೋಲು,ಧರ್ಮಕ್ಕೆ ಜಯ ಘೋಷಣೆ ಕೂಗುತ್ತಾ ಬಿಜೆಪಿಗರು ಘೋಷಣೆ ಮೊಳಗಿಸಿದರು.

ವಿಶ್ವನಾಥ್ ಮಾತನಾಡಿ, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಅವರಿಗೆ ಶಿಕ್ಷೆಯನ್ನು ಮಂಜುನಾಥ ಕೊಡಲಿ ಎಂದು ಪ್ರಾರ್ಥಿಸಿದರು.
ಸೌಜನ್ಯ ಪ್ರಕರಣದ ಬಗ್ಗೆ ತನಿಖೆ ಮಾಡಲಿ. ಅದಕ್ಕೆ ನಮ್ಮ ಅಡ್ಡಿ ಇಲ್ಲ, ಸ್ವಾಗತ ಮಾಡಿದ್ದೇವೆ, ಧರ್ಮಸ್ಥಳದ ಬುಡಕ್ಕೆ ಕೈ ಹಾಕುವ ಕೆಲಸ ಮಾಡುತ್ತಿದ್ದಾರೆ, ಮಂಜುನಾಥ ಸ್ವಾಮಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.
ಮಂಜುನಾಥಸ್ವಾಮಿ ಶಕ್ತಿವಂತ ದೇವರು, ಯಾರು ಇಂತಹ ಅಪಪ್ರಚಾರ ಮಾಡಿದ್ದಾರೆ ಅವರಿಗೆ ಶಿಕ್ಷೆಯನ್ನು ಕೊಡಲಿ, ಸರ್ಕಾರ ಕೊಡುವ ಶಿಕ್ಷೆ ಬೇರೆ, ದೇವರು ಕೊಡುವ ಶಿಕ್ಷೆ ಬೇರೆ, ರಾಜ್ಯ, ದೇಶದಲ್ಲಿರುವ ಮಂಜುನಾಥಸ್ವಾಮಿ ಭಕ್ತರಿಗೆ ಘಾಸಿ ಆಗುವ ಕೆಲಸವನ್ನು ವಿಚಾರವಾದಿಗಳು, ಧರ್ಮ ವಿರೋಧಿಗಳು ಮಾಡಿಕೊಂಡು ಬರುತ್ತಿದ್ದಾರೆ ಎಂದು ದೂರಿದರು.
Condemning the alleged defamation campaign against Dharmasthala, BJP MLA from Yelahanka, S.R. Vishwanath, led a massive "Dharmasthala Chalo" rally on Friday. The rally saw participation from hundreds of BJP workers, with over 400 vehicles arriving at the temple town’s entrance.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm