ಬ್ರೇಕಿಂಗ್ ನ್ಯೂಸ್
16-08-25 09:19 pm Mangalore Correspondent ಕರಾವಳಿ
ಮಂಗಳೂರು, ಆ 16 : ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಯಲಹಂಕದ ಬಿಜೆಪಿ ಶಾಸಕ ಎಸ್ಆರ್ ವಿಶ್ವನಾಥ್ ನೇತೃತ್ವದಲ್ಲಿ ಧರ್ಮಸ್ಥಳ ಚಲೋ ನಡೆದಿದೆ.
400ಕ್ಕೂ ಹೆಚ್ಚು ಕಾರುಗಳಲ್ಲಿ ಬಂದ ವಿಶ್ವನಾಥ್ ಅವರಿಗೆ ಧರ್ಮಸ್ಥಳದ ದ್ವಾರಬಾಗಿಲಿನಲ್ಲಿ ಬಿಜೆಪಿ ಕಾರ್ಯಕರ್ತರು ಪುಷ್ಪವೃಷ್ಟಿ ಮಾಡುವ ಮೂಲಕ ಸ್ವಾಗತಿಸಿದರು. ಸುಳ್ಳಿಗೆ ಸೋಲು,ಧರ್ಮಕ್ಕೆ ಜಯ ಘೋಷಣೆ ಕೂಗುತ್ತಾ ಬಿಜೆಪಿಗರು ಘೋಷಣೆ ಮೊಳಗಿಸಿದರು.

ವಿಶ್ವನಾಥ್ ಮಾತನಾಡಿ, ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ. ಅವರಿಗೆ ಶಿಕ್ಷೆಯನ್ನು ಮಂಜುನಾಥ ಕೊಡಲಿ ಎಂದು ಪ್ರಾರ್ಥಿಸಿದರು.
ಸೌಜನ್ಯ ಪ್ರಕರಣದ ಬಗ್ಗೆ ತನಿಖೆ ಮಾಡಲಿ. ಅದಕ್ಕೆ ನಮ್ಮ ಅಡ್ಡಿ ಇಲ್ಲ, ಸ್ವಾಗತ ಮಾಡಿದ್ದೇವೆ, ಧರ್ಮಸ್ಥಳದ ಬುಡಕ್ಕೆ ಕೈ ಹಾಕುವ ಕೆಲಸ ಮಾಡುತ್ತಿದ್ದಾರೆ, ಮಂಜುನಾಥ ಸ್ವಾಮಿ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.
ಮಂಜುನಾಥಸ್ವಾಮಿ ಶಕ್ತಿವಂತ ದೇವರು, ಯಾರು ಇಂತಹ ಅಪಪ್ರಚಾರ ಮಾಡಿದ್ದಾರೆ ಅವರಿಗೆ ಶಿಕ್ಷೆಯನ್ನು ಕೊಡಲಿ, ಸರ್ಕಾರ ಕೊಡುವ ಶಿಕ್ಷೆ ಬೇರೆ, ದೇವರು ಕೊಡುವ ಶಿಕ್ಷೆ ಬೇರೆ, ರಾಜ್ಯ, ದೇಶದಲ್ಲಿರುವ ಮಂಜುನಾಥಸ್ವಾಮಿ ಭಕ್ತರಿಗೆ ಘಾಸಿ ಆಗುವ ಕೆಲಸವನ್ನು ವಿಚಾರವಾದಿಗಳು, ಧರ್ಮ ವಿರೋಧಿಗಳು ಮಾಡಿಕೊಂಡು ಬರುತ್ತಿದ್ದಾರೆ ಎಂದು ದೂರಿದರು.
Condemning the alleged defamation campaign against Dharmasthala, BJP MLA from Yelahanka, S.R. Vishwanath, led a massive "Dharmasthala Chalo" rally on Friday. The rally saw participation from hundreds of BJP workers, with over 400 vehicles arriving at the temple town’s entrance.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 08:22 pm
HK News Staffer
ರಿವರ್ಸ್ ಮಾಡುವಾಗ ನಿಯಂತ್ರಣ ತಪ್ಪಿ ತೋಡಿಗೆ ಉರುಳಿ ಬ...
10-07-26 05:29 pm
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm