ಬ್ರೇಕಿಂಗ್ ನ್ಯೂಸ್
17-08-25 10:50 pm Mangalore Correspondent ಕರಾವಳಿ
ಮಂಗಳೂರು, ಆ.17 : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವುದರಿಂದ ಚಂಡಮಾರುತ ಕಾಣಿಸಿಕೊಂಡಿದ್ದು ಕರ್ನಾಟಕ ಕರಾವಳಿ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಭಾರೀ ಮಳೆಯ ಕಾರಣಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಆಗಸ್ಟ್ 18ರ ಸೋಮವಾರ ರೆಡ್ ಅಲರ್ಟ್ ಸೂಚನೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ನೀಡಲಾಗಿದೆ.
ಭಾರೀ ಮಳೆಯ ಮುನ್ಸೂಚನೆ ಇರುವುದರಿಂದ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ (ಸರ್ಕಾರಿ, ಅನುದಾನಿತ, ಖಾಸಗಿ) ರಜೆ ಘೋಷಣೆ ಮಾಡಲಾಗಿದೆ. ಇದಲ್ಲದೆ, ಮೀನುಗಾರರು ಸಮುದ್ರಕ್ಕೆ ತೆರಳದಂತೆ ಸೂಚಿಸಲಾಗಿದೆ. ಚಂಡಮಾರುತ ಕಾರಣ ಭಾರೀ ಮಳೆಯಾಗುವ ಸೂಚನೆ ನೀಡಲಾಗಿದೆ.
ಕಳೆದ ಒಂದು ವಾರದಿಂದ ಕರಾವಳಿಯಲ್ಲಿ ಆಗಿಂದಾಗ್ಗೆ ಮಳೆಯಾಗುತ್ತಿದ್ದು ಭಾನುವಾರ ಮೂಡುಬಿದ್ರೆ, ಬೆಳ್ತಂಗಡಿ ಭಾಗದಲ್ಲಿ ಭಾರೀ ಮಳೆಯಾಗಿತ್ತು. ಮಂಗಳೂರಿನಲ್ಲಿ ಜಿಟಿ ಜಿಟಿ ಮಳೆ ಮತ್ತು ಮೋಡ ಕವಿದ ವಾತಾವರಣ ಇತ್ತು. ಶಿರಾಡಿ, ಚಾರ್ಮಾಡಿ ಸೇರಿ ಮಲೆನಾಡು ಭಾಗದಲ್ಲಿ ಎರಡು ದಿನಗಳಿಂದ ಭಾರೀ ಮಳೆ ಸುರಿಯುತ್ತಿದೆ. ಶಿರಾಡಿ ಭಾಗದಲ್ಲಿ ಮಳೆಯಿಂದಾಗಿ ಸಮಸ್ಯೆ ಆಗಿದ್ದ ರೈಲು ಹಳಿಯಲ್ಲಿ ಮತ್ತೆ ರೈಲು ಸಂಚಾರ ಪುನಾರಂಭವಾಗಿದೆ. ಹೆದ್ದಾರಿಯಲ್ಲಿ ಮಾತ್ರ ಟ್ರಾಫಿಕ್ ಜಾಮ್ ಎಂದಿನಂತೆ ಮುಂದುವರಿದಿದೆ.
A depression over the Bay of Bengal has intensified into a cyclone, prompting the Meteorological Department to issue a red alert for heavy rainfall along the Karnataka coast on August 18 (Monday).
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm