ಬ್ರೇಕಿಂಗ್ ನ್ಯೂಸ್
17-08-25 11:06 pm Mangalore Correspondent ಕರಾವಳಿ
ಬಂಟ್ವಾಳ, ಆ.17 : ವಿಟ್ಲ ಬಳಿಯ ಸಿಪಿಸಿಆರ್ ಐ ಬಳಿತ ಪ್ರತಿಷ್ಠಿತ ದೇವಸ್ಯ ಬ್ರಾಹ್ಮಣ ಮನೆತನಕ್ಕೆ ಸೇರಿದ ಪ್ರಗತಿಪರ ಕೃಷಿಕ, ನಿವೃತ್ತ ವಿಜ್ಞಾನಿ, ಖ್ಯಾತ ಇಂಟೀರಿಯರ್ ಡಿಸೈನರ್ ಆಗಿದ್ದ ಕಿಶನ್ ಭಟ್ (55) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಿಶನ್ ಭಟ್ ಹಿಂದೆ ಹಲವು ವರ್ಷಗಳ ಕಾಲ ವಿಜ್ಞಾನಿಯಾಗಿದ್ದು ಆಬಳಿಕ ಕುಟುಂಬದಿಂದ ಬಂದ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದರು. ಅಡಿಕೆ ತೋಟ ಸೇರಿದಂತೆ ಹೈನುಗಾರಿಕೆಯನ್ನು ದೊಡ್ಡ ಮಟ್ಟದಲ್ಲಿ ನಡೆಸುತ್ತಿದ್ದರು. ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದಾರೆ. ಮನೆಯಲ್ಲಿ ಪತ್ನಿ ಜೊತೆಗೆ ವಾಸವಿದ್ದರು.
ಮನೆಯಲ್ಲಿ ಕೆಲಸಕ್ಕೆ ಕಾರ್ಮಿಕರನ್ನು ಇಟ್ಟುಕೊಂಡಿದ್ದರು. ದೊಡ್ಡ ದನಗಳನ್ನು ಸಾಕುತ್ತಿದ್ದ ಕಿಶನ್ ಭಟ್ ತಾನಾಯ್ತು ತನ್ನ ಕೆಲಸವಾಯ್ತು ಎಂಬಂತಿದ್ದ ಅತ್ಯಂತ ಸಾಧು ಸ್ವಭಾವದ ವ್ಯಕ್ತಿ. ಮನೆಯಲ್ಲಿ ಸಣ್ಣ ಮಟ್ಟದ ಮಾತಿನ ಜಗಳವಾಗಿ ನೊಂದು ಭಾನುವಾರ ಬೆಳಗ್ಗೆ ತನ್ನ ನೆಚ್ಚಿನ ಗೋವುಗಳನ್ನು ಕಟ್ಟಿದ್ದ ಹಟ್ಟಿಯಲ್ಲೇ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.
ದೇವಸ್ಯ ಬ್ರಾಹ್ಮಣರ ಕುಟುಂಬದ ಬಹು ಶಿಸ್ತಿನ ಮತ್ತು ವಿದ್ಯಾವಂತ ಹಿನ್ನೆಲೆಯನ್ನು ಹೊಂದಿದ್ದು ಹೆಚ್ಚಿನವರು ದೊಡ್ಡ ಹುದ್ದೆಯಲ್ಲಿದ್ದಾರೆ. ಅಪಾರ ಕೃಷಿ ಜಮೀನು ಇದ್ದವರೂ ಇದ್ದಾರೆ. ಇಂಥ ಹಿನ್ನೆಲೆಯ ವ್ಯಕ್ತಿ ದಿಢೀರ್ ಸಾವಿಗೆ ಶರಣಾಗಿದ್ದು ಊರಿನ ಜನರನ್ನು ದಂಗುಬಡಿಸಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, Kishan Bhat (55) — a well-known interior designer, progressive farmer, and retired scientist — reportedly died by suicide at his residence near CPCRI, Vittla.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm