ಬ್ರೇಕಿಂಗ್ ನ್ಯೂಸ್
17-08-25 11:06 pm Mangalore Correspondent ಕರಾವಳಿ
ಬಂಟ್ವಾಳ, ಆ.17 : ವಿಟ್ಲ ಬಳಿಯ ಸಿಪಿಸಿಆರ್ ಐ ಬಳಿತ ಪ್ರತಿಷ್ಠಿತ ದೇವಸ್ಯ ಬ್ರಾಹ್ಮಣ ಮನೆತನಕ್ಕೆ ಸೇರಿದ ಪ್ರಗತಿಪರ ಕೃಷಿಕ, ನಿವೃತ್ತ ವಿಜ್ಞಾನಿ, ಖ್ಯಾತ ಇಂಟೀರಿಯರ್ ಡಿಸೈನರ್ ಆಗಿದ್ದ ಕಿಶನ್ ಭಟ್ (55) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಿಶನ್ ಭಟ್ ಹಿಂದೆ ಹಲವು ವರ್ಷಗಳ ಕಾಲ ವಿಜ್ಞಾನಿಯಾಗಿದ್ದು ಆಬಳಿಕ ಕುಟುಂಬದಿಂದ ಬಂದ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದರು. ಅಡಿಕೆ ತೋಟ ಸೇರಿದಂತೆ ಹೈನುಗಾರಿಕೆಯನ್ನು ದೊಡ್ಡ ಮಟ್ಟದಲ್ಲಿ ನಡೆಸುತ್ತಿದ್ದರು. ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದಾರೆ. ಮನೆಯಲ್ಲಿ ಪತ್ನಿ ಜೊತೆಗೆ ವಾಸವಿದ್ದರು.
ಮನೆಯಲ್ಲಿ ಕೆಲಸಕ್ಕೆ ಕಾರ್ಮಿಕರನ್ನು ಇಟ್ಟುಕೊಂಡಿದ್ದರು. ದೊಡ್ಡ ದನಗಳನ್ನು ಸಾಕುತ್ತಿದ್ದ ಕಿಶನ್ ಭಟ್ ತಾನಾಯ್ತು ತನ್ನ ಕೆಲಸವಾಯ್ತು ಎಂಬಂತಿದ್ದ ಅತ್ಯಂತ ಸಾಧು ಸ್ವಭಾವದ ವ್ಯಕ್ತಿ. ಮನೆಯಲ್ಲಿ ಸಣ್ಣ ಮಟ್ಟದ ಮಾತಿನ ಜಗಳವಾಗಿ ನೊಂದು ಭಾನುವಾರ ಬೆಳಗ್ಗೆ ತನ್ನ ನೆಚ್ಚಿನ ಗೋವುಗಳನ್ನು ಕಟ್ಟಿದ್ದ ಹಟ್ಟಿಯಲ್ಲೇ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.
ದೇವಸ್ಯ ಬ್ರಾಹ್ಮಣರ ಕುಟುಂಬದ ಬಹು ಶಿಸ್ತಿನ ಮತ್ತು ವಿದ್ಯಾವಂತ ಹಿನ್ನೆಲೆಯನ್ನು ಹೊಂದಿದ್ದು ಹೆಚ್ಚಿನವರು ದೊಡ್ಡ ಹುದ್ದೆಯಲ್ಲಿದ್ದಾರೆ. ಅಪಾರ ಕೃಷಿ ಜಮೀನು ಇದ್ದವರೂ ಇದ್ದಾರೆ. ಇಂಥ ಹಿನ್ನೆಲೆಯ ವ್ಯಕ್ತಿ ದಿಢೀರ್ ಸಾವಿಗೆ ಶರಣಾಗಿದ್ದು ಊರಿನ ಜನರನ್ನು ದಂಗುಬಡಿಸಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, Kishan Bhat (55) — a well-known interior designer, progressive farmer, and retired scientist — reportedly died by suicide at his residence near CPCRI, Vittla.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:23 pm
HK News Desk
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm