ಬ್ರೇಕಿಂಗ್ ನ್ಯೂಸ್
17-08-25 11:06 pm Mangalore Correspondent ಕರಾವಳಿ
ಬಂಟ್ವಾಳ, ಆ.17 : ವಿಟ್ಲ ಬಳಿಯ ಸಿಪಿಸಿಆರ್ ಐ ಬಳಿತ ಪ್ರತಿಷ್ಠಿತ ದೇವಸ್ಯ ಬ್ರಾಹ್ಮಣ ಮನೆತನಕ್ಕೆ ಸೇರಿದ ಪ್ರಗತಿಪರ ಕೃಷಿಕ, ನಿವೃತ್ತ ವಿಜ್ಞಾನಿ, ಖ್ಯಾತ ಇಂಟೀರಿಯರ್ ಡಿಸೈನರ್ ಆಗಿದ್ದ ಕಿಶನ್ ಭಟ್ (55) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಿಶನ್ ಭಟ್ ಹಿಂದೆ ಹಲವು ವರ್ಷಗಳ ಕಾಲ ವಿಜ್ಞಾನಿಯಾಗಿದ್ದು ಆಬಳಿಕ ಕುಟುಂಬದಿಂದ ಬಂದ ಜಮೀನಿನಲ್ಲಿ ಕೃಷಿ ಮಾಡುತ್ತಿದ್ದರು. ಅಡಿಕೆ ತೋಟ ಸೇರಿದಂತೆ ಹೈನುಗಾರಿಕೆಯನ್ನು ದೊಡ್ಡ ಮಟ್ಟದಲ್ಲಿ ನಡೆಸುತ್ತಿದ್ದರು. ಇಬ್ಬರು ಮಕ್ಕಳು ಬೆಂಗಳೂರಿನಲ್ಲಿ ಕೆಲಸದಲ್ಲಿದ್ದಾರೆ. ಮನೆಯಲ್ಲಿ ಪತ್ನಿ ಜೊತೆಗೆ ವಾಸವಿದ್ದರು.
ಮನೆಯಲ್ಲಿ ಕೆಲಸಕ್ಕೆ ಕಾರ್ಮಿಕರನ್ನು ಇಟ್ಟುಕೊಂಡಿದ್ದರು. ದೊಡ್ಡ ದನಗಳನ್ನು ಸಾಕುತ್ತಿದ್ದ ಕಿಶನ್ ಭಟ್ ತಾನಾಯ್ತು ತನ್ನ ಕೆಲಸವಾಯ್ತು ಎಂಬಂತಿದ್ದ ಅತ್ಯಂತ ಸಾಧು ಸ್ವಭಾವದ ವ್ಯಕ್ತಿ. ಮನೆಯಲ್ಲಿ ಸಣ್ಣ ಮಟ್ಟದ ಮಾತಿನ ಜಗಳವಾಗಿ ನೊಂದು ಭಾನುವಾರ ಬೆಳಗ್ಗೆ ತನ್ನ ನೆಚ್ಚಿನ ಗೋವುಗಳನ್ನು ಕಟ್ಟಿದ್ದ ಹಟ್ಟಿಯಲ್ಲೇ ನೇಣು ಬಿಗಿದು ಸಾವಿಗೆ ಶರಣಾಗಿದ್ದಾರೆಂದು ತಿಳಿದುಬಂದಿದೆ.
ದೇವಸ್ಯ ಬ್ರಾಹ್ಮಣರ ಕುಟುಂಬದ ಬಹು ಶಿಸ್ತಿನ ಮತ್ತು ವಿದ್ಯಾವಂತ ಹಿನ್ನೆಲೆಯನ್ನು ಹೊಂದಿದ್ದು ಹೆಚ್ಚಿನವರು ದೊಡ್ಡ ಹುದ್ದೆಯಲ್ಲಿದ್ದಾರೆ. ಅಪಾರ ಕೃಷಿ ಜಮೀನು ಇದ್ದವರೂ ಇದ್ದಾರೆ. ಇಂಥ ಹಿನ್ನೆಲೆಯ ವ್ಯಕ್ತಿ ದಿಢೀರ್ ಸಾವಿಗೆ ಶರಣಾಗಿದ್ದು ಊರಿನ ಜನರನ್ನು ದಂಗುಬಡಿಸಿದೆ. ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, Kishan Bhat (55) — a well-known interior designer, progressive farmer, and retired scientist — reportedly died by suicide at his residence near CPCRI, Vittla.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm