ಬ್ರೇಕಿಂಗ್ ನ್ಯೂಸ್
19-08-25 07:04 pm Mangalore Correspondent ಕರಾವಳಿ
ಪುತ್ತೂರು, ಆ.19 : ಸಹಪಾಠಿ ಯುವತಿಯನ್ನು ಪ್ರೀತಿಸುವ ನೆಪದಲ್ಲಿ ಆಕೆಗೆ ಮಗು ಕರುಣಿಸಿ ಕೈಕೊಟ್ಟ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತ ಯುವತಿ, ಮಗು ಮತ್ತು ಆರೋಪಿ ಯುವಕನ ಡಿಎನ್ಎ ಪರೀಕ್ಷೆ ನಡೆಸಲಾಗಿದೆ.
ಬಿಜೆಪಿ ಮುಖಂಡ ಜಗನ್ನಿವಾಸ ರಾವ್ ಅವರ ಮಗ ಶ್ರೀಕೃಷ್ಣ ಜೆ.ರಾವ್ ತನ್ನ ಸಹಪಾಠಿ ಯುವತಿಯನ್ನು ಲೈಂಗಿಕವಾಗಿ ಬಳಸಿಕೊಂಡಿದ್ದು ಆಕೆ ಗರ್ಭವತಿಯಾಗಿ ಮಗುವಿಗೆ ಜನ್ಮ ನೀಡುವ ಹೊತ್ತಿನಲ್ಲಿ ಮದುವೆಯಾಗಲು ನಿರಾಕರಿಸಿದ್ದ. ಇದರಿಂದ ಯುವತಿಗೆ ಬಿಜೆಪಿ ಮುಖಂಡನ ಮಗನ ವಂಚನೆ ಎಂಬ ವಿಚಾರ ಭಾರೀ ಸುದ್ದಿಯಾಗಿತ್ತು. ಇತ್ತ ಯುವತಿ ಮಗುವಿಗೆ ಜನ್ಮ ನೀಡಿದ್ದು, ಆರೋಪಿಯನ್ನು ಪೊಲೀಸರು ಜೈಲಿಗೆ ಹಾಕಿದ್ದಾರೆ. ಇದೀಗ ಮಗುವಿಗೆ ಮೂರು ತಿಂಗಳಾಗುತ್ತಲೇ ಸಂತ್ರಸ್ತೆ, ಮಗು ಮತ್ತು ಆರೋಪಿ ಮೂವರ ರಕ್ತವನ್ನು ಡಿಎನ್ಎ ಪರೀಕ್ಷೆಗೆ ಕಳುಹಿಸಲಾಗಿದೆ. ನ್ಯಾಯಾಧೀಶರ ಮುಂದೆಯೇ ಮೂವರ ರಕ್ತದ ಮಾದರಿ ಸಂಗ್ರಹಿಸುವ ಪ್ರಕ್ರಿಯೆ ನಡೆದಿದ್ದು, ಮೂವರ ರಕ್ತದ ಮಾದರಿಯನ್ನು ಬೆಂಗಳೂರಿನ ಪರಿಕ್ಷಾಲಯಕ್ಕೆ ಪೊಲೀಸರು ಕಳುಹಿಸಿದ್ದಾರೆ.
ಈ ನಡುವೆ, ವಿಶ್ವಕರ್ಮ ಸಮಾಜದ ಸಂಘಟನೆಗಳ ಮುಖಂಡರು, ರಾಜಕೀಯ ನಾಯಕರು ಯುವಕನ ಮನವೊಲಿಸುವ ಕೆಲಸ ಮಾಡಿದ್ದಾರೆ. ಆರೋಪಿ ಯುವಕ ಡಿಎನ್ಎ ಪರೀಕ್ಷೆಯಲ್ಲಿ ಸಾಬೀತಾದರೆ ಮಾತ್ರ ಮದುವೆಯಾಗುತ್ತೇನೆ ಎಂದು ತಿಳಿಸಿದ್ದಾನೆ ಎಂದು ಹೇಳಲಾಗುತ್ತಿದೆ. ಆರೋಪಿ ಯುವಕ ತಾನು ಮದುವೆಯಾಗಲ್ಲ ಎಂದು ಹಠ ಹಿಡಿದರೆ ಹತ್ತು ವರ್ಷ ಜೈಲು ಪಾಲಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಡಿಎನ್ಎ ಪರೀಕ್ಷೆಯ ಉತ್ತರದತ್ತ ಎಲ್ಲರ ಕುತೂಹಲ ನೆಟ್ಟಿದೆ.
In a sensational case that has stirred public debate, DNA tests have been conducted on a young woman, her infant, and the accused youth — son of a local BJP leader — in connection with allegations that he fathered a child and then refused to marry the mother.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm