ಬ್ರೇಕಿಂಗ್ ನ್ಯೂಸ್
23-08-25 03:04 pm Mangalore Correspondent ಕರಾವಳಿ
ಮಂಗಳೂರು, ಆ.23 : ಧರ್ಮಸ್ಥಳದಲ್ಲಿ ಹೆಣ ಹೂತ ಪ್ರಕರಣ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ಬಂಧಿಸಿರುವ ದೂರುದಾರ ವ್ಯಕ್ತಿಯನ್ನು ಬೆಳ್ತಂಗಡಿ ಕೋರ್ಟಿಗೆ ಹಾಜರುಪಡಿಸಿದ್ದು ನ್ಯಾಯಾಧೀಶರು ಪೊಲೀಸರ ಕೋರಿಕೆಯಂತೆ ಹತ್ತು ದಿನ ಕಸ್ಟಡಿಗೆ ನೀಡಿದ್ದಾರೆ.
ಎಸ್ಐಟಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದ ವೇಳೆಯೂ ದೂರುದಾರ ವ್ಯಕ್ತಿ ತಾನು ಹೆಣಗಳನ್ನು ಹೂತಿದ್ದು ನಿಜ ಎಂದು ಹೇಳಿದ್ದಾನೆ. ಆದರೆ ಶವ ಹೂತ ಜಾಗದಲ್ಲಿ ಸಾಕ್ಷ್ಯಗಳು ಸಿಗದ ಬಗ್ಗೆ ಪೊಲೀಸರು ಕೋರ್ಟ್ ಮುಂದೆ ಹೇಳಿದ್ದು, ಹೆಚ್ಚಿನ ತನಿಖೆಗಾಗಿ ಈತನನ್ನು ವಶಕ್ಕೆ ಪಡೆದಿರುವುದಾಗಿ ಮತ್ತು ವಿಚಾರಣೆ ಉದ್ದೇಶಕ್ಕಾಗಿ ಕಸ್ಟಡಿಗೆ ನೀಡುವಂತೆ ಕೇಳಿಕೊಂಡಿದ್ದಾರೆ.
ಸೆ.3ರ ವರೆಗೆ ಕಸ್ಟಡಿಗೆ ನೀಡಿದ್ದು ಅಲ್ಲಿಯ ವರೆಗೂ ದೂರುದಾರನಿಗೆ ಫುಲ್ ಡ್ರಿಲ್ ಮಾಡಲಿದ್ದಾರೆ. ಈ ವ್ಯಕ್ತಿಯನ್ನು ಮಂಡ್ಯ ಜಿಲ್ಲೆಯ ಮೂಲದ ಚಿನ್ನಯ್ಯ ಎಂದು ಗುರುತಿಸಲಾಗಿದೆ. ದೂರುದಾರ ಮಾತ್ರ ತಾನು ಹೆಣ ಹೂತಿದ್ದು ಸತ್ಯ ಎಂದು ಹೇಳುತ್ತಿರುವುದರಿಂದ ಆತನ ಜೊತೆಗಿದ್ದವರನ್ನೂ ಕರೆದು ತನಿಖೆಗೆ ಒಳಪಡಿಸುವ ಸಾಧ್ಯತೆಯಿದೆ. ಇದೇ ವೇಳೆ, ಗೃಹ ಸಚಿವ ಪರಮೇಶ್ವರ್ ಪ್ರತಿಕ್ರಿಯಿಸಿದ್ದು ದೂರುದಾರ ವ್ಯಕ್ತಿಯ ಬಂಧನ ಆಗಿರುವುದು ನಿಜ. ತನಿಖೆಯ ಬಗ್ಗೆ ನಾವು ಏನೂ ಹೇಳಲು ಆಗುವುದಿಲ್ಲ. ಎಸ್ಐಟಿ ತಂಡ ತನಿಖೆ ನಡೆಸುತ್ತಿದ್ದು ಅವರಿಗೆ ಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಈ ಹೊತ್ತಿನಲ್ಲಿ ಯಾವುದೇ ನಿರ್ಧಾರಕ್ಕೆ ಬರುವುದು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
In connection with the alleged Dharmasthala buried bodies case, the Special Investigation Team (SIT) has secured 10 days’ custody of the complainant, who was arrested earlier this week. The accused, identified as Chinnayya from Mandya district, was produced before the Beltangady court on Friday.
21-10-25 11:01 pm
Bangalore Correspondent
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
21-10-25 03:11 pm
HK News Desk
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
21-10-25 09:49 pm
Mangalore Correspondent
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
ದಕ್ಷ ಅಧಿಕಾರಿಗಳಿಂದಾಗಿ ಕೊಲೆ, ಸುಲಿಗೆ ನಿಂತಿದೆ, ಕರ...
20-10-25 10:28 pm
Ashoka Janamana in Puttur, CM Siddaramaiah: ಪ...
20-10-25 07:25 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm