ಬ್ರೇಕಿಂಗ್ ನ್ಯೂಸ್
23-08-25 07:25 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.23 : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ದೂರುದಾರ ವ್ಯಕ್ತಿ ಚಿನ್ನಯ್ಯನನ್ನು ಅರೆಸ್ಟ್ ಮಾಡಿದ ಬೆನ್ನಲ್ಲೇ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದು, ತನಿಖೆಯ ನಂತರ ಒಂದೊಂದೇ ಸತ್ಯಗಳು ಹೊರಗೆ ಬರುತ್ತಿದೆ, ಎಲ್ಲರಿಗೂ ಒಳ್ಳೆಯದಾಗಲಿ ಎಂದಿದ್ದಾರೆ.
ತನ್ನ ಭೇಟಿಗೆ ಬಂದ ಮಾಧ್ಯಮ ಪ್ರತಿನಿಧಿಗಳೊಂದಿಗೆ ತುಳುವಿನಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆಯವರು ಎಸ್ಐಟಿ ತನಿಖೆ ನಡೆಯುತ್ತಿರುವ ಕಾರಣ ಹೆಚ್ಚು ಮಾತನಾಡುವುದಿಲ್ಲ. ಒಂದೊಂದೇ ಸತ್ಯ ಹೊರಬರುತ್ತಿದೆ. ತನಿಖೆಯ ಪ್ರಗತಿ ಕಂಡು ಸಂತಸವಾಗಿದೆ ಎಂದು ಹೇಳಿದ್ದಾರೆ.
ಈಗ ಎಲ್ಲಾ ಆರೋಪಗಳಿಂದ ತೊಳೆದಂತಾಗಿದೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ. ದೇವರ ಆಶೀರ್ವಾದ ಈ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ ಎಂದು ಹೆಗ್ಗಡೆ ಹೇಳಿದ್ದಾರೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು. ಎಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
Following the arrest of the complainant Chinnayya by the SIT in connection with the Dharmasthala case, Dharmadhikari Dr. D. Veerendra Heggade has broken his silence, stating that “truths are slowly coming out, and may it be good for everyone.”
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm