ಬ್ರೇಕಿಂಗ್ ನ್ಯೂಸ್
23-08-25 07:25 pm Mangalore Correspondent ಕರಾವಳಿ
ಬೆಳ್ತಂಗಡಿ, ಆ.23 : ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿ ಎಸ್ಐಟಿ ಅಧಿಕಾರಿಗಳು ದೂರುದಾರ ವ್ಯಕ್ತಿ ಚಿನ್ನಯ್ಯನನ್ನು ಅರೆಸ್ಟ್ ಮಾಡಿದ ಬೆನ್ನಲ್ಲೇ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಪ್ರತಿಕ್ರಿಯೆ ನೀಡಿದ್ದು, ತನಿಖೆಯ ನಂತರ ಒಂದೊಂದೇ ಸತ್ಯಗಳು ಹೊರಗೆ ಬರುತ್ತಿದೆ, ಎಲ್ಲರಿಗೂ ಒಳ್ಳೆಯದಾಗಲಿ ಎಂದಿದ್ದಾರೆ.
ತನ್ನ ಭೇಟಿಗೆ ಬಂದ ಮಾಧ್ಯಮ ಪ್ರತಿನಿಧಿಗಳೊಂದಿಗೆ ತುಳುವಿನಲ್ಲಿ ಮಾತನಾಡಿದ ವೀರೇಂದ್ರ ಹೆಗ್ಗಡೆಯವರು ಎಸ್ಐಟಿ ತನಿಖೆ ನಡೆಯುತ್ತಿರುವ ಕಾರಣ ಹೆಚ್ಚು ಮಾತನಾಡುವುದಿಲ್ಲ. ಒಂದೊಂದೇ ಸತ್ಯ ಹೊರಬರುತ್ತಿದೆ. ತನಿಖೆಯ ಪ್ರಗತಿ ಕಂಡು ಸಂತಸವಾಗಿದೆ ಎಂದು ಹೇಳಿದ್ದಾರೆ.
ಈಗ ಎಲ್ಲಾ ಆರೋಪಗಳಿಂದ ತೊಳೆದಂತಾಗಿದೆ. ನಿಮ್ಮೆಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ. ದೇವರ ಆಶೀರ್ವಾದ ಈ ಕ್ಷೇತ್ರದ ಮೇಲಿರಲಿದೆ. ಭಗವಂತ ನಮ್ಮೊಂದಿಗೆ ಇದ್ದಾರೆ ಎಂದು ಹೆಗ್ಗಡೆ ಹೇಳಿದ್ದಾರೆ. ಬೆಂಬಲಕ್ಕೆ ನಿಂತ ಎಲ್ಲರಿಗೂ ಧನ್ಯವಾದಗಳು. ಎಲ್ಲರ ಪ್ರೀತಿ ವಿಶ್ವಾಸ ಹೀಗೆಯೇ ಇರಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.
Following the arrest of the complainant Chinnayya by the SIT in connection with the Dharmasthala case, Dharmadhikari Dr. D. Veerendra Heggade has broken his silence, stating that “truths are slowly coming out, and may it be good for everyone.”
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm