ಬ್ರೇಕಿಂಗ್ ನ್ಯೂಸ್
26-08-25 10:36 am Mangalore Correspondent ಕರಾವಳಿ
ಬೆಳ್ತಂಗಡಿ, ಆ.26 : ಧರ್ಮಸ್ಥಳ ಪ್ರಕರಣದಲ್ಲಿ ದೂರುದಾರನನ್ನೇ ಬಂಧಿಸಿರುವ ಎಸ್ಐಟಿ ಅಧಿಕಾರಿಗಳು ಆತನನ್ನು ಪ್ರಕರಣದಲ್ಲಿ ಆರೋಪಿಯನ್ನಾಗಿಸಿ ಕಸ್ಟಡಿಗೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಇದರ ನಡುವೆಯೇ, ಆರೋಪಿಗೆ ಆಶ್ರಯ ಕೊಟ್ಟಿರುವವರ ಮನೆಯನ್ನು ಪೊಲೀಸರು ಶೋಧಕ್ಕೆ ಮುಂದಾಗಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದಿರುವ ಪೊಲೀಸರು ಆರೋಪಿಗೆ ಆಶ್ರಯ ನೀಡಿದ್ದ ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಇಂದು ಬೆಳಗ್ಗೆಯೇ ದೂರುದಾರ ಕಂ ಆರೋಪಿ ಚಿನ್ನಯ್ಯನನ್ನು ಮಹೇಶ್ ಶೆಟ್ಟಿ ಅವರ ತಿಮರೋಡಿ ಗ್ರಾಮದ ಮನೆಗೆ ಕರೆತಂದು ಸ್ಥಳ ಮಹಜರು ನಡೆಸಿದ್ದಾರೆ.
ಆಶ್ರಯ ಕೊಟ್ಟ ಸಂದರ್ಭದಲ್ಲಿನ ಸಾಕ್ಷ್ಯಗಳನ್ನು ಸಂಗ್ರಹ ಮಾಡಲಿದ್ದಾರೆ. ಇದಕ್ಕಾಗಿ ಪುತ್ತೂರು, ಬೆಳ್ತಂಗಡಿಯಿಂದ ಹೆಚ್ಚುವರಿ ಪೊಲೀಸರನ್ನು ಕರೆಸಿ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಈ ವೇಳೆ, ಮಾಧ್ಯಮದವರನ್ನು ಎರಡು ಕಿಮೀ ದೂರದಲ್ಲೇ ತಡೆಯಲಾಗಿದೆ. ಧರ್ಮಸ್ಥಳ ತನಿಖೆ ಆರಂಭಗೊಂಡ ಸಂದರ್ಭದಲ್ಲಿ ಚಿನ್ನಯ್ಯನಿಗೆ ಮಹೇಶ್ ಶೆಟ್ಟಿ ತನ್ನ ಮನೆಯಲ್ಲೇ ಆಶ್ರಯ ಕೊಟ್ಟಿದ್ದಾರೆ ಎನ್ನಲಾಗುತ್ತಿದ್ದು ಈ ಕಾರಣದಿಂದ ಎಸ್ಐಟಿ ತನಿಖೆ ಶುರು ಮಾಡಿದೆ. ಈಗಾಗಲೇ ಆರೋಪಿ ಚಿನ್ನಯ್ಯನನ್ನು ಬಂಧಿಸಿದ್ದು ಸಂಪೂರ್ಣ ವಿಚಾರಣೆ ನಡೆಸಿದೆ. ಆಶ್ರಯ ಕೊಟ್ಟವರು ಯಾರು, ಷಡ್ಯಂತ್ರ ರೂಪಿಸಿದ್ದು ಯಾರು, ತಲೆಬುರುಡೆ ತಂದು ಕೊಟ್ಟಿದ್ದು ಯಾರು ಇತ್ಯಾದಿ ಪ್ರಶ್ನೆಗಳನ್ನು ಮುಂದಿಟ್ಟು ಉತ್ತರ ಪಡೆದಿದೆ.
ಇದರಂತೆ, ಎಸ್ಐಟಿ ತನಿಖೆ ಮುಂದುವರಿಯುವ ಸಾಧ್ಯತೆಗಳಿದ್ದು ಈ ಕಾರಣಕ್ಕೆ ಮಹೇಶ್ ಶೆಟ್ಟಿ, ಗಿರೀಶ್ ಮಟ್ಟೆಣ್ಣನವರ್ ಸೇರಿದಂತೆ ಹೋರಾಟ ತಂಡದ ಸದಸ್ಯರನ್ನು ಪೊಲೀಸರು ಮತ್ತೆ ಬಂಧಿಸುವ ಸಾಧ್ಯತೆ ಅಲ್ಲಗಳೆಯಲಾಗದು.
In the Dharmasthala case, the SIT, which recently arrested the complainant Chinnayya and turned him into an accused, has now expanded its probe to those who allegedly sheltered him. Acting on a search warrant issued by the Beltangady court, SIT officials today raided the house of activist Mahesh Shetty of Timarodi, known for supporting Soujanya’s cause. This morning, the SIT brought accused Chinnayya to Mahesh Shetty’s residence and conducted a spot inspection
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm