ಬ್ರೇಕಿಂಗ್ ನ್ಯೂಸ್
26-08-25 10:18 pm Mangalore Correspondent ಕರಾವಳಿ
ಮಂಗಳೂರು, ಆ 26 : ಸಾಮಾಜಿಕ ಹೋರಾಟದಲ್ಲಿ ಗುರುತಿಸಿಕೊಂಡಿರುವ ವಸಂತ್ ಗಿಳಿಯಾರ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ. ಕರ್ನಾಟಕ SYRO ಮಲಬಾರ್ ಕೆತೋಲಿಕ್ ಅಸೋಸಿಯೇಷನ್ ದೂರು ನೀಡಿದೆ.
ಬೆಳ್ತಂಗಡಿ ತಾಲೂಕಿನ ಕ್ರೈಸ್ತರ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದು ದೂರು ನೀಡಿದೆ. ಗಿಳಿಯಾರ್ ವಿರುದ್ಧ ಧರ್ಮ ಸಮುದಾಯಗಳನ್ನು ಎತ್ತಿ ಕಟ್ಟಿದ ಆರೋಪವನ್ನ ಮಾಡಲಾಗಿದೆ. ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ನಡೆಸಿದ ಧರ್ಮ ಸಂರಕ್ಷಣಾ ಸಭೆಯಲ್ಲಿ ವಸಂತ್ ಗಿಳಿಯಾರ್ ಭಾಷಣ ಮಾಡಿದ್ದರು.
ಧರ್ಮಸ್ಥಳದ ಬೆಳ್ತಂಗಡಿ ಭಾಗದಲ್ಲಿ ಕ್ರೈಸ್ತ ಮಿಷನರಿಗಳ ಪ್ರಭಾವ ಹೆಚ್ಚಾಗಿದೆ. ಮಿಷನರಿಗಳ ಪ್ರಭಾವದಿಂದ ಹಿಂದೂಗಳ ತುಳಸಿ ಕಟ್ಟೆ ಒಡೆಯಲಾಗಿದೆ. ತುಳಸಿ ಕಟ್ಟೆ ಒಡೆದು ಶಿಲುಬೆ ಇಡಲಾಗಿದೆ. 1983 ರಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಪ್ರಾರಂಭವಾದ ನಂತರ ಈ ಕೃತ್ಯ ನಿಂತಿದೆ. ಆಮಿಷಗಳಿಗೆ ಬಲಿಯಾಗದಂತೆ ಗ್ರಾಮ ಅಭಿವೃದ್ಧಿ ಯೋಜನೆ ನೋಡಿಕೊಂಡಿದೆ ಎಂದಿದ್ದಾರೆ.
ಆ ಮೂಲಕ ಸಾರ್ವಜನಿಕವಾಗಿ ಗಿಳಿಯಾರ್ ಸುಳ್ಳು ಆರೋಪ ಮಾಡಿದ್ದಾರೆ. ಅವರ ಹೇಳಿಕೆ ವಿರುದ್ಧ ಯಾವುದೇ ಠಾಣೆಗಳಲ್ಲಿ ದೂರು ದಾಖಲಾಗಿಲ್ಲ. ದಂಗೆ ಏಳುವಂತೆ ಪ್ರೇರೇಪಿಸುವ ಉದ್ದೇಶದಿಂದ ಈ ಭಾಷಣ ಮಾಡಿದ್ದಾರೆ. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಗ್ಗೆ ನಮಗೆ ಉತ್ತಮ ಅಭಿಪ್ರಾಯವಿದೆ. ಆದರೆ ಗಿಳಿಯಾರ್ ಕಟ್ಟುಕಥೆಯನ್ನ ಕಟ್ಟಿದ್ದಾರೆ ಎಂದು ಆರೋಪಿಸಿ ದೂರು ನೀಡಲಾಗಿದೆ.
A case has been registered against social activist Vasanth Giliyar at the Belthangady police station following a complaint by the Karnataka Syro-Malabar Catholic Association. The complaint accuses Giliyar of spreading false information and inciting communal tension through his recent speech.
10-07-26 07:42 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm