ಬ್ರೇಕಿಂಗ್ ನ್ಯೂಸ್
27-08-25 08:46 pm Mangalore Correspondent ಕರಾವಳಿ
ಸುಳ್ಯ, ಆ.27: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ, ಪ್ರಸ್ತುತ ಜೈಲಿನಲ್ಲಿರುವ ಮಹಮ್ಮದ್ ಇಕ್ಬಾಲ್ ಎಂಬಾತ ಪ್ರತಿನಿಧಿಸುತ್ತಿದ್ದ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯತ್ವ ರದ್ದು ಮಾಡಲಾಗಿದೆ.
ಬೆಳ್ಳಾರೆ ಗ್ರಾ.ಪಂ.ನ 1ನೇ ವಾರ್ಡ್ ಚುನಾಯಿತ ಸದಸ್ಯನಾಗಿದ್ದ ಕೆ. ಮಹಮ್ಮದ್ ಇಕ್ಬಾಲ್ 2024-25ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಯ ಘೋಷಣೆಯನ್ನು ನಿಗದಿತ ಅವಧಿಯೊಳಗೆ ದಾಖಲಿಸದೇ ಇರುವ ಕಾರಣ, ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಬಿ)(4)ರಡಿ ಗ್ರಾ.ಪಂ. ಸದಸ್ಯತ್ವದಿಂದ ತೆಗೆದುಹಾಕಿ ಹಾಗೂ ಆ ಸ್ಥಾನವು ಖಾಲಿಯಾಗಿದೆ ಎಂದು ಘೋಷಿಸಲಾಗಿದೆ.
ಈ ಬಗ್ಗೆ ಚುನಾವಣ ಆಯೋಗವು ಬೆಳ್ಳಾರೆ ಗ್ರಾ.ಪಂ.ಗೆ ಪತ್ರದ ಮೂಲಕ ಮಾಹಿತಿ ನೀಡಿದೆ. ನಿಷೇಧಿತ ಪಿಎಫ್ಐ ಸಂಘಟನೆ ಸದಸ್ಯನಾಗಿದ್ದು ಪ್ರಕರಣ ಸಂಬಂಧಿಸಿ ಎರಡು ವರ್ಷಗಳಿಂದ ಜೈಲಿನಲ್ಲಿರುವುದರಿಂದ ಇಕ್ಬಾಲ್ ಸ್ವಯಂ ಆಗಿ ತನ್ನ ಆಸ್ತಿ ಘೋಷಣೆ ಮಾಡಲು ಸಾಧ್ಯವಾಗದಿದ್ದರಿಂದ ಚುನಾವಣಾ ಆಯೋಗದ ನಿಯಮದಂತೆ ಪಂಚಾಯತ್ ಸದಸ್ಯತ್ವದಿಂದ ಅನರ್ಹ ಮಾಡಲಾಗಿದೆ.
Mohammad Iqbal, an accused in the murder case of BJP youth leader Praveen Nettaru and currently lodged in jail, has been disqualified from his position as a member of the Bellare Gram Panchayat.
30-01-26 10:37 pm
Bangalore Correspondent
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
ಲಕ್ಕುಂಡಿಯಲ್ಲಿ ನಿಧಿ ಕಾಯ್ತಿದೆಯಾ ಮೂರು ಹೆಡೆಯ ನಾಗರ...
30-01-26 12:38 pm
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
30-01-26 03:38 pm
HK News Desk
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
ಕೋಲ್ಕತ್ತಾ ಭೀಕರ ಅಗ್ನಿ ಅವಘಡ ; 21 ಮಂದಿ ಸಾವು, ಹೊತ...
30-01-26 01:23 pm
ಕೇರಳದಲ್ಲಿ ಹೈಸ್ಪೀಡ್ ರೈಲು ಯೋಜನೆ ; ತಿರುವನಂತಪುರ-...
29-01-26 11:07 pm
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
30-01-26 09:01 pm
Giridhar Shetty, Mangaluru
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
30-01-26 10:57 pm
HK News Desk
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm