ಬ್ರೇಕಿಂಗ್ ನ್ಯೂಸ್
27-08-25 08:46 pm Mangalore Correspondent ಕರಾವಳಿ
ಸುಳ್ಯ, ಆ.27: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ, ಪ್ರಸ್ತುತ ಜೈಲಿನಲ್ಲಿರುವ ಮಹಮ್ಮದ್ ಇಕ್ಬಾಲ್ ಎಂಬಾತ ಪ್ರತಿನಿಧಿಸುತ್ತಿದ್ದ ಬೆಳ್ಳಾರೆ ಗ್ರಾಮ ಪಂಚಾಯತ್ ಸದಸ್ಯತ್ವ ರದ್ದು ಮಾಡಲಾಗಿದೆ.
ಬೆಳ್ಳಾರೆ ಗ್ರಾ.ಪಂ.ನ 1ನೇ ವಾರ್ಡ್ ಚುನಾಯಿತ ಸದಸ್ಯನಾಗಿದ್ದ ಕೆ. ಮಹಮ್ಮದ್ ಇಕ್ಬಾಲ್ 2024-25ನೇ ಸಾಲಿನ ಆಸ್ತಿ ಮತ್ತು ಹೊಣೆಗಾರಿಕೆಯ ಘೋಷಣೆಯನ್ನು ನಿಗದಿತ ಅವಧಿಯೊಳಗೆ ದಾಖಲಿಸದೇ ಇರುವ ಕಾರಣ, ರಾಜ್ಯ ಚುನಾವಣಾ ಆಯೋಗದ ಆದೇಶದಂತೆ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ರ ಪ್ರಕರಣ 43(ಬಿ)(4)ರಡಿ ಗ್ರಾ.ಪಂ. ಸದಸ್ಯತ್ವದಿಂದ ತೆಗೆದುಹಾಕಿ ಹಾಗೂ ಆ ಸ್ಥಾನವು ಖಾಲಿಯಾಗಿದೆ ಎಂದು ಘೋಷಿಸಲಾಗಿದೆ.
ಈ ಬಗ್ಗೆ ಚುನಾವಣ ಆಯೋಗವು ಬೆಳ್ಳಾರೆ ಗ್ರಾ.ಪಂ.ಗೆ ಪತ್ರದ ಮೂಲಕ ಮಾಹಿತಿ ನೀಡಿದೆ. ನಿಷೇಧಿತ ಪಿಎಫ್ಐ ಸಂಘಟನೆ ಸದಸ್ಯನಾಗಿದ್ದು ಪ್ರಕರಣ ಸಂಬಂಧಿಸಿ ಎರಡು ವರ್ಷಗಳಿಂದ ಜೈಲಿನಲ್ಲಿರುವುದರಿಂದ ಇಕ್ಬಾಲ್ ಸ್ವಯಂ ಆಗಿ ತನ್ನ ಆಸ್ತಿ ಘೋಷಣೆ ಮಾಡಲು ಸಾಧ್ಯವಾಗದಿದ್ದರಿಂದ ಚುನಾವಣಾ ಆಯೋಗದ ನಿಯಮದಂತೆ ಪಂಚಾಯತ್ ಸದಸ್ಯತ್ವದಿಂದ ಅನರ್ಹ ಮಾಡಲಾಗಿದೆ.
Mohammad Iqbal, an accused in the murder case of BJP youth leader Praveen Nettaru and currently lodged in jail, has been disqualified from his position as a member of the Bellare Gram Panchayat.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am