ಬ್ರೇಕಿಂಗ್ ನ್ಯೂಸ್
25-12-20 04:18 pm Mangalore Correspondent ಕರಾವಳಿ
ಪುತ್ತೂರು, ಡಿ.25: ಮನೆಯ ತೋಟದಲ್ಲಿ ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್ ಶಾಕ್ ತಗುಲಿ ಮಂಗಳೂರಿನ ಉದ್ಯಮಿಯೊಬ್ಬರು ಮೃತಪಟ್ಟ ಘಟನೆ ಇಲ್ಲಿನ ಅಜ್ಜಿಕಲ್ಲು ಎಂಬಲ್ಲಿ ನಡೆದಿದೆ.
ಮಂಗಳೂರಿನ ಬಿಜೈನಲ್ಲಿ ಜೆಡಿಎ ಇನ್ ಫೋಟೆಕ್ ಹೆಸರಿನಲ್ಲಿ ಶಾಪ್ ಹೊಂದಿದ್ದ ರವೀಂದ್ರ ಪೂಜಾರಿ (32) ಮೃತರು.
ರವೀಂದ್ರ ಮೂಲತಃ ಪುತ್ತೂರು ತಾಲೂಕಿನ ಅಜ್ಜಿಕಲ್ಲು ನಿವಾಸಿಯಾಗಿದ್ದು ಕ್ರಿಸ್ಮಸ್ ರಜೆಯ ಹಿನ್ನೆಲೆಯಲ್ಲಿ ಊರಿಗೆ ತೆರಳಿದ್ದರು. ಮನೆಯಲ್ಲಿ ಅಡಿಕೆ ತೋಟಕ್ಕೆ ತೆರಳಿದ್ದ ವೇಳೆ, ಅಲ್ಯುಮಿನಿಯಂ ಕೊಕ್ಕೆಯಿಂದ ಅಡಿಕೆ ಕೊಯ್ಯಲು ಹೋಗಿದ್ದರು. ಈ ವೇಳೆ ವಿದ್ಯುತ್ ತಂತಿಯ ಶಾಕ್ ತಗುಲಿದ್ದು ಸ್ಥಳದಲ್ಲೇ ನೆಲಕ್ಕೆ ಅಪ್ಪಳಿಸಿದ್ದಾರೆ. ಶಾಕ್ ಮತ್ತು ನೆಲಕ್ಕಪ್ಪಳಿಸಿದ ವೇಗಕ್ಕೆ ರವೀಂದ್ರ ಅವರಿಗೆ ಪ್ರಜ್ಞೆ ತಪ್ಪಿದ್ದು ಕೂಡಲೇ ಪುತ್ತೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ವೈದ್ಯರು ಪರೀಕ್ಷೆ ನಡೆಸಿ, ಮೃತಪಟ್ಟಿರುವ ಬಗ್ಗೆ ತಿಳಿಸಿದ್ದಾರೆ.
Mangalore Businessman dies of Electrocution in Puttur. The deceased has been identified as Ravindra Poojary (32).
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm