ಬ್ರೇಕಿಂಗ್ ನ್ಯೂಸ್
25-12-20 04:52 pm Mangalore Correspondent ಕರಾವಳಿ
ಮಂಗಳೂರು, ಡಿ.25: ಗ್ರಾಮೀಣ ಭಾಗದ ಜನರು ಪಾನ್ ಕಾರ್ಡ್, ಚಾಲನಾ ಪರವಾನಿಗೆ, ಪಾಸ್ಪೋರ್ಟ್ಗೆ ಅರ್ಜಿ ಹಾಕಲು ಇನ್ನು ಆಯಾ ಕಚೇರಿಗಳಿಗೇ ಅಲೆದಾಡಬೇಕಿಲ್ಲ. ಗ್ರಾಮೀಣ ಭಾಗದ ಆಯ್ದ ಅಂಚೆ ಕಚೇರಿಗಳಲ್ಲಿ ಕಾಮನ್ ಸರ್ವಿಸ್ ಸೆಂಟರ್ ಆರಂಭಿಸಲಾಗಿದೆ ಎಂದು ಮಂಗಳೂರು ಪ್ರಧಾನ ಅಂಚೆ ಅಧೀಕ್ಷಕ ಶ್ರೀಹರ್ಷ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಂಗಳೂರು ಅಂಚೆ ವಿಭಾಗಕ್ಕೊಳಪಡುವ 27 ಅಂಚೆ ಕಚೇರಿಗಳಲ್ಲಿ ಕಾಮನ್ ಸರ್ವಿಸ್ ಸೆಂಟರ್ಗಳನ್ನು ತೆರೆಯಲಾಗಿದೆ.

ಮಂಗಳೂರಿನ ಪ್ರಧಾನ ಅಂಚೆ ಕಚೇರಿ, ಕುಲಶೇಖರ ಪ್ರಧಾನ ಅಂಚೆ ಕಚೇರಿ, ಹಂಪನಕಟ್ಟೆ, ಕೊಡಿಯಾಲ್ ಬೈಲ್, ಕಂಕನಾಡಿ, ಅಶೋಕ ನಗರ, ಬಿಜೈ, ಬಲ್ಮಠ, ಸುರತ್ಕಲ್, ಮುಲ್ಕಿ, ಬಜ್ಪೆ, ಪಣಂಬೂರು, ಕೊಂಚಾಡಿ, ಕಿನ್ನಿಗೋಳಿ, ಕಾಟಿಪಳ್ಳ, ಕೊಣಾಜೆಯ ಮಂಗಳ ಗಂಗೋತ್ರಿ, ಕಿನ್ನಿಕಂಬ್ಳ, ಗಂಜಿಮಠ, ಹಳೆಯಂಗಡಿ, ಬೆಳ್ಮಣ್, ಮುಂಡ್ಕೂರು, ಕಾವೂರು, ಕೂಳೂರು, ಕುಳಾಯಿ, ಪಡೀಲ್, ವಾಮಂಜೂರು ಮತ್ತು ಉಳ್ಳಾಲ ಅಂಚೆ ಕಚೇರಿಗಳಲ್ಲಿ ಸರ್ವಿಸ್ ಸೆಂಟರ್ಗಳು ಕಾರ್ಯ ನಿರ್ವಹಿಸುತ್ತಿವೆ.
ಸಾರ್ವಜನಿಕರು ಕೇವಲ 107 ರೂ., ಗುರುತಿನ ಚೀಟಿ, ಜನ್ಮ ದಿನಾಂಕ, ವಿಳಾಸ ಪುರಾವೆಗಳನ್ನು ಪಾವತಿಸಿ ಪಾನ್ ಕಾರ್ಡ್ ಪಡೆಯಬಹುದು. ಪಾರ್ಸ್ಪೋರ್ಟ್ ಪ್ರಾಧಿಕಾರವು ನಿಗದಿಪಡಿಸಿದ ಪಾಸ್ಪೋರ್ಟ್ ಶುಲ್ಕ (1500 ರೂ.) ಹಾಗೂ 100 ರೂ. ಸೇವಾ ಶುಲ್ಕವನ್ನು ಪಾವತಿಸಿ ಮುಂಗಡ ಅಪಾಯಿಂಟ್ಮೆಂಟ್ ಪಡೆದು ಪಾಸ್ಪೋರ್ಟ್ ಮಾಡಿಸಿ ಕೊಳ್ಳಬಹುದು ಎಂದು ಶ್ರೀಹರ್ಷ ತಿಳಿಸಿದರು.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am