ಬ್ರೇಕಿಂಗ್ ನ್ಯೂಸ್
25-12-20 04:52 pm Mangalore Correspondent ಕರಾವಳಿ
ಮಂಗಳೂರು, ಡಿ.25: ಗ್ರಾಮೀಣ ಭಾಗದ ಜನರು ಪಾನ್ ಕಾರ್ಡ್, ಚಾಲನಾ ಪರವಾನಿಗೆ, ಪಾಸ್ಪೋರ್ಟ್ಗೆ ಅರ್ಜಿ ಹಾಕಲು ಇನ್ನು ಆಯಾ ಕಚೇರಿಗಳಿಗೇ ಅಲೆದಾಡಬೇಕಿಲ್ಲ. ಗ್ರಾಮೀಣ ಭಾಗದ ಆಯ್ದ ಅಂಚೆ ಕಚೇರಿಗಳಲ್ಲಿ ಕಾಮನ್ ಸರ್ವಿಸ್ ಸೆಂಟರ್ ಆರಂಭಿಸಲಾಗಿದೆ ಎಂದು ಮಂಗಳೂರು ಪ್ರಧಾನ ಅಂಚೆ ಅಧೀಕ್ಷಕ ಶ್ರೀಹರ್ಷ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮಂಗಳೂರು ಅಂಚೆ ವಿಭಾಗಕ್ಕೊಳಪಡುವ 27 ಅಂಚೆ ಕಚೇರಿಗಳಲ್ಲಿ ಕಾಮನ್ ಸರ್ವಿಸ್ ಸೆಂಟರ್ಗಳನ್ನು ತೆರೆಯಲಾಗಿದೆ.

ಮಂಗಳೂರಿನ ಪ್ರಧಾನ ಅಂಚೆ ಕಚೇರಿ, ಕುಲಶೇಖರ ಪ್ರಧಾನ ಅಂಚೆ ಕಚೇರಿ, ಹಂಪನಕಟ್ಟೆ, ಕೊಡಿಯಾಲ್ ಬೈಲ್, ಕಂಕನಾಡಿ, ಅಶೋಕ ನಗರ, ಬಿಜೈ, ಬಲ್ಮಠ, ಸುರತ್ಕಲ್, ಮುಲ್ಕಿ, ಬಜ್ಪೆ, ಪಣಂಬೂರು, ಕೊಂಚಾಡಿ, ಕಿನ್ನಿಗೋಳಿ, ಕಾಟಿಪಳ್ಳ, ಕೊಣಾಜೆಯ ಮಂಗಳ ಗಂಗೋತ್ರಿ, ಕಿನ್ನಿಕಂಬ್ಳ, ಗಂಜಿಮಠ, ಹಳೆಯಂಗಡಿ, ಬೆಳ್ಮಣ್, ಮುಂಡ್ಕೂರು, ಕಾವೂರು, ಕೂಳೂರು, ಕುಳಾಯಿ, ಪಡೀಲ್, ವಾಮಂಜೂರು ಮತ್ತು ಉಳ್ಳಾಲ ಅಂಚೆ ಕಚೇರಿಗಳಲ್ಲಿ ಸರ್ವಿಸ್ ಸೆಂಟರ್ಗಳು ಕಾರ್ಯ ನಿರ್ವಹಿಸುತ್ತಿವೆ.
ಸಾರ್ವಜನಿಕರು ಕೇವಲ 107 ರೂ., ಗುರುತಿನ ಚೀಟಿ, ಜನ್ಮ ದಿನಾಂಕ, ವಿಳಾಸ ಪುರಾವೆಗಳನ್ನು ಪಾವತಿಸಿ ಪಾನ್ ಕಾರ್ಡ್ ಪಡೆಯಬಹುದು. ಪಾರ್ಸ್ಪೋರ್ಟ್ ಪ್ರಾಧಿಕಾರವು ನಿಗದಿಪಡಿಸಿದ ಪಾಸ್ಪೋರ್ಟ್ ಶುಲ್ಕ (1500 ರೂ.) ಹಾಗೂ 100 ರೂ. ಸೇವಾ ಶುಲ್ಕವನ್ನು ಪಾವತಿಸಿ ಮುಂಗಡ ಅಪಾಯಿಂಟ್ಮೆಂಟ್ ಪಡೆದು ಪಾಸ್ಪೋರ್ಟ್ ಮಾಡಿಸಿ ಕೊಳ್ಳಬಹುದು ಎಂದು ಶ್ರೀಹರ್ಷ ತಿಳಿಸಿದರು.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
10-07-26 03:25 pm
HK News Staffer
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm