ಬ್ರೇಕಿಂಗ್ ನ್ಯೂಸ್
28-08-25 10:07 pm Mangalore Correspondent ಕರಾವಳಿ
ಮಂಗಳೂರು, ಆ.28 : ನಿರಂತರ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡನೇ ದಿನವೂ ಶಾಲೆ, ಪಿಯು ಕಾಲೇಜುಗಳಿಗೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಜಿಲ್ಲೆಯಾದ್ಯಂತ ಆ.29ರ ಶುಕ್ರವಾರವೂ ರಜೆ ಘೋಷಿಸಿ ಆದೇಶ ಮಾಡಿದ್ದಾರೆ.
ಗುರುವಾರ ಭಾರೀ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಎಲ್ಲ ಕಡೆ ರಜೆ ನೀಡಲಾಗಿತ್ತು. ಬುಧವಾರ ರಾತ್ರಿಯಿಂದೀಚೆಗೆ ಭಾರೀ ಮಳೆಯಾಗುತ್ತಿದ್ದು ಗುರುವಾರ ಬೆಳ್ಳಂಬೆಳಗ್ಗೆ ಆಯಾ ತಾಲೂಕುಗಳಲ್ಲಿ ತಹಸೀಲ್ದಾರ್ ರಜೆ ನೀಡಿದ್ದರು. ಗುರುವಾರ ಇಡೀ ದಿನ ಬಹುತೇಕ ಮಳೆಯಾಗಿದ್ದು ಜನರು ಮತ್ತೆ ಮಳೆಗಾಲದ ಅನುಭವ ಪಡೆದಿದ್ದಾರೆ.

ಆಗಸ್ಟ್ ಕೊನೆಯಲ್ಲಿ ಸಾಮಾನ್ಯವಾಗಿ ಮಳೆ ಕುಂಠಿತವಾಗುತ್ತದೆ. ಈ ಬಾರಿ ಮಾತ್ರ ಮತ್ತೆ ಮಳೆಯ ವಿಕೋಪ ಹೆಚ್ಚುವಂತೆ ಕಂಡುಬರುತ್ತಿದೆ. ಕರಾವಳಿಯಲ್ಲಿ ಗಣೇಶೋತ್ಸವದ ಸಡಗರ ಇದ್ದು ಮಳೆಯಿಂದಾಗಿ ಜನರ ಸಂಭ್ರಮಕ್ಕೆ ಸ್ವಲ್ಪ ಅಡ್ಡಿಯಾಗಿದೆ.
ಕರಾವಳಿ ಜಿಲ್ಲೆಗಳಿಗೆ ಆ.30ರ ವರೆಗೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಸೂಚನೆ ಇದೆ. ಹೀಗಾಗಿ ಶಾಲೆಗಳ ರಜೆಯನ್ನು ಎರಡನೇ ದಿನವೂ ಮುಂದುವರಿಸಲಾಗಿದೆ.
Owing to continuous heavy rainfall, schools and pre-university colleges in Dakshina Kannada district will remain closed for a second consecutive day on Friday, August 29. The order was issued by Deputy Commissioner Darshan H.V.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm