ಬ್ರೇಕಿಂಗ್ ನ್ಯೂಸ್
30-08-25 09:16 pm Udupi Correspondent ಕರಾವಳಿ
ಕುಂದಾಪುರ, ಆ.30: ಕೊಲ್ಲೂರು ದೇವಸ್ಥಾನಕ್ಕೆ ಆಗಮಿಸಿ ನಾಪತ್ತೆಯಾಗಿದ್ದ ಬೆಂಗಳೂರು ಮೂಲದ ವಿವಾಹಿತ ಮಹಿಳೆಯ ಮೃತದೇಹ ಮಾವಿನಕಾರು ಎಂಬಲ್ಲಿ ನದಿಯಲ್ಲಿ ಪತ್ತೆಯಾಗಿದೆ.
ಬೆಂಗಳೂರು ತ್ಯಾಗರಾಜ ನಗರ ನಿವಾಸಿ ಸಿ. ಆರ್. ಗೋವಿಂದರಾಜು ಅವರ ಪುತ್ರಿ ವಸುಧಾ ಚಕ್ರವರ್ತಿ (46) ಅವರು ಆ.28ರಂದು ಕೊಲ್ಲೂರಿಗೆ ಆಗಮಿಸಿದ್ದು, ಖಾಸಗಿ ವಸತಿಗೃಹದ ಬಳಿ ಕಾರು ನಿಲ್ಲಿಸಿ ದೇಗುಲಕ್ಕೆ ತೆರಳಿ ಆಂಜನೇಯನ ಗುಡಿಯಲ್ಲಿ ಕೆಲ ಕಾಲ ಕಳೆದು ಸೌಪರ್ಣಿಕಾ ನದಿಯತ್ತ ತೆರಳಿದ್ದು ಸಿಸಿಟಿವಿಯಲ್ಲಿ ಪತ್ತೆಯಾಗಿತ್ತು. ಮೊಬೈಲ್ ಸೇರಿದಂತೆ ಎಲ್ಲ ವಸ್ತುಗಳನ್ನು ಕಾರಿನಲ್ಲಿಯೇ ಬಿಟ್ಟು ಹೋಗಿದ್ದು ಶಂಕೆಗೆ ಕಾರಣವಾಗಿತ್ತು.
ಮುಳುಗು ತಜ್ಞ ಈಶ್ವರ ಮಲ್ಪೆ ಹಾಗೂ ಅಗ್ನಿಶಾಮಕ ದಳದವರು ನದಿಯ ವಿವಿಧ ಕಡೆ ಶೋಧ ನಡೆಸಿದರೂ ಶುಕ್ರವಾರ ಸಂಜೆಯ ತನಕ ಯಾವುದೇ ಸುಳಿವು ಸಿಕ್ಕಿರಲಿಲ್ಲ. ಇತ್ತ ವಿಷಯ ತಿಳಿದು ಆಕೆಯ ಕುಟುಂಬಸ್ಥರು ಕೂಡ ಕೊಲ್ಲೂರಿಗೆ ಆಗಮಿಸಿದ್ದರು.
ಈಶ್ವರ ಮಲ್ಪೆ ತಂಡ ಹಾಗೂ ಅಗ್ನಿಶಾಮಕದಳ ಶನಿವಾರವೂ ಹುಡುಕಾಟ ನಡೆಸಿತ್ತು. ಹುಡುಕಾಟ ಸಂದರ್ಭದಲ್ಲಿ ಮಾವಿನಕಾರು ಎಂಬಲ್ಲಿ ನದಿಯಲ್ಲಿ ಶವ ಪತ್ತೆಯಾಗಿದೆ. ವಸುಧಾ ಅವರು ಈಜು ಪಟುವಾಗಿದ್ದು ವೇಗವಾಗಿ ಹರಿಯುತ್ತಿದ್ದ ಸೌಪರ್ಣಿಕಾ ನದಿಯಲ್ಲಿ ಸ್ನಾನಕ್ಕಿಳಿದ ಸಂದರ್ಭ ನೀರಿನಲ್ಲಿ ಕೊಚ್ಚಿ ಹೋಗಿದ್ದರೇ, ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎಂಬುದು ಗೊತ್ತಾಗಿಲ್ಲ. ಸ್ಥಳೀಯರು ನದಿಗೆ ಕಾಲು ಜಾರಿ ಬಿದ್ದಿರುವ ಶಂಕೆ ವ್ಯಕ್ತಪಡಿಸಿದ್ದಾರೆ.
ಕೊಲ್ಲೂರು ಪೊಲೀಸರು, ಸ್ಥಳೀಯರು ಹುಡುಕಾಟದಲ್ಲಿ ತೊಡಗಿಸಿದ್ದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
The body of a married woman from Bengaluru, who had gone missing after visiting the Kollur temple, has been found in the Souparnika River near Mavinakaru. The circumstances surrounding her death remain unclear – whether it was a case of suicide or a tragic accident during a ritual bath.
05-04-26 10:45 pm
HK News Staffer
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
05-04-26 12:37 pm
HK News Staffer
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
05-04-26 11:03 am
HK News Staffer
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm
ಇನ್ಫೋಸಿಸ್ ಸಿಎಸ್ಆರ್ ಫಂಡ್ ತೆಗೆಸಿಕೊಡುವುದಾಗಿ ವಂಚನ...
04-04-26 04:36 pm
ಮಂಗಳೂರಿನಲ್ಲಿ ಎಪ್ರಿಲ್ 19ರಂದು ಸೀ ಬ್ರೀಜ್ ಮ್ಯಾರಥಾ...
04-04-26 11:32 am